ಬ್ರೇಕಿಂಗ್ ನ್ಯೂಸ್
01-07-24 11:01 pm HK News Desk ಕರ್ನಾಟಕ
ಬೀದರ್, ಜುಲೈ 1: ಇದು ಯಾರ ಕಿತಾಪತಿಯೋ, ವಿಸ್ಮಯಕಾರಿ ಘಟನೆಯೋ ಏನೋ.. ರಾತ್ರಿ ವೇಳೆ ಹೊಂಡದಲ್ಲಿ ಹೂತು ಅಂತ್ಯಸಂಸ್ಕಾರ ಮಾಡಿದ್ದ ಒಂದೂವರೆ ವರ್ಷದ ಮಗುವಿನ ಮೃತದೇಹ ಬೆಳಗಾಗುವಷ್ಟರಲ್ಲಿ ಸೀರೆಯಿಂದ ಕಟ್ಟಿದ ಉಯ್ಯಾಲೆಯಲ್ಲಿ ಪ್ರತ್ಯಕ್ಷಗೊಂಡ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದ್ದು ಗ್ರಾಮಸ್ಥರು, ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಬಸವಕಲ್ಯಾಣ ತಾಲೂಕಿನ ಮಂಠಾಳ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಂಠಾಳ ಗ್ರಾಮದ ನಿವಾಸಿ ಅಂಬಯ್ಯಸ್ವಾಮಿ ಎಂಬವರ ಒಂದೂವರೆ ವರ್ಷದ ಹೆಣ್ಣು ಮಗಳು ದೀಪ್ತಿ ಅನಾರೋಗ್ಯದಿಂದ ಜೂನ್ 29ರ ಸಂಜೆ ಸಾವನ್ನಪ್ಪಿದ್ದಳು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ತಡರಾತ್ರಿ ಮಗುವಿನ ಮೃತದೇಹವನ್ನು ಹೊಲದಲ್ಲಿ ಹೂತು ಅಂತ್ಯಸಂಸ್ಕಾರ ನೆರವೇರಿಸಿದ್ದರು. ಆದರೆ ಮರುದಿನ ಜೂನ್ 30ರ ಬೆಳಗ್ಗೆ ಪಕ್ಕದಲ್ಲೇ ಮರಕ್ಕೆ ಕಟ್ಟಿದ್ದ ಉಯ್ಯಾಲೆ (ಜೋಕಾಲಿ) ಯಲ್ಲಿ ಮಗುವಿನ ಮೃತದೇಹ ಕಂಡುಬಂದಿದೆ. ಇದು ಹೇಗೆ ಸಾಧ್ಯವಾಯ್ತು ಎನ್ನುವ ಬಗ್ಗೆ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆತಂಕದ ಪ್ರಶ್ನೆ ಮುಂದಿಟ್ಟಿದ್ದಾರೆ.

ಉಯ್ಯಾಲೆಯಲ್ಲಿದ್ದ ಮಗುವಿನ ಮೃತದೇಹವನ್ನು ಕುಟುಂಬಸ್ಥರು ಜೂನ್ 30 ರಂದು ಮತ್ತೆ ಅಂತ್ಯಸಂಸ್ಕಾರ ಮಾಡಿದ್ದಾರೆ. ಮಗುವಿನ ಕಾಲುಗಳಲ್ಲಿದ್ದ ಸರದ ಮೇಲಿನ ಆಸೆಯಿಂದ ಶವವನ್ನು ಹೊರ ತೆಗೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
Buried dead body of one year old baby removed by miscreants in Bidar and later has been hanged on a tree using cradle.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm