ಬ್ರೇಕಿಂಗ್ ನ್ಯೂಸ್
02-07-24 02:23 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.02: ನಟ ದರ್ಶನ್ ಮೇಲಿನ ಮಿತಿಮೀರಿದ ಅಭಿಮಾನದ ಹುಚ್ಚಿನಿಂದಾಗಿ ಅಭಿಮಾನಿಯೊಬ್ಬ ತಾನು ಹೆತ್ತ ಮಗುವನ್ನೇ ಕೈದಿ ಮಾಡಿ ಹಾಕಿದ್ದಾನೆ!
ಹೌದು, ಇದು ನಟನ ಮೇಲಿನ ಅಂಧಾಭಿಮಾನದ ಎಫೆಕ್ಟ್. ಮಗುವಿಗೆ ಪರಪ್ಪನ ಅಗ್ರಹಾರದ ಕೈದಿಯಂತೆ ಫೋಟೋ ಶೂಟ್ ಮಾಡಿಸಿದ್ದಾನೆ ಈ ಪುಣ್ಯಾತ್ಮ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ನ ಅಭಿಮಾನಿಗಳು ದಿನಕ್ಕೊಂದು ಅವತಾರ ತೋರುತ್ತಿದ್ದಾರೆ. ಇದೀಗ ಹೊಸದು. ಒಂದು ವರ್ಷದ ಮಗುವಿಗೆ ಜೈಲು ಕೈದಿಯ ರೀತಿ ಬಿಳಿ ಬಟ್ಟೆ ಹಾಕಿಸಿ ಈತ ಫೋಟೋ ಶೂಟ್ ಮಾಡಿಸಿದ್ದು, ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾನೆ. ಮಗುವಿಗೆ ದರ್ಶನ್ಗೆ ಕೊಡಲಾದ ಕೈದಿ ನಂಬರ್ ನೀಡಿದ್ದಾನೆ. ಕೈ ಕೋಳದ ಮಾದರಿ, ಕೈದಿಗಳ ರೀತಿ ಬಿಳಿ ಬಟ್ಟೆ ಹಾಕಿಸಿದ್ದಾನೆ.

ನಟನ ಮೇಲಿನ ಹುಚ್ಚು ಅಭಿಮಾನಕ್ಕೆ ಅಭಿಮಾನಿಗಳಿಂದ ನಿತ್ಯ ಒಂದೊಂದು ಹೊಸ ಟ್ರೆಂಡ್ ಸೃಷ್ಟಿಯಾಗುತ್ತಿದೆ. ದರ್ಶನ್ಗೆ ನೀಡಿರುವ ಕೈದಿ ನಂಬರ್ ಧರಿಸಿಕೊಂಡು ಒಬ್ಬಾತ ಫೋಟೋ ಶೂಟ್ ಮಾಡಿಸಿಕೊಂಡಿದ್ದ. ಇದೀಗ ಮಗುವಿಗೆ ಹೀಗೆ ಫೋಟೋ ಶೂಟ್ ಮಾಡಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ನಾನಾ ಥರದ ಅಭಿಪ್ರಾಯಗಳು ವ್ಯಕ್ತವಾಗಿವೆ.
ʼಹಿಂದೆಲ್ಲ ಮಕ್ಕಳಿಗೆ ಕೃಷ್ಣನ ವೇಷ, ಸ್ವಾಮಿ ವಿವೇಕಾನಂದರ ವೇಷ, ಅಂಬೇಡ್ಕರ್ ಅವರಂತಹ ಗಣ್ಯ ವ್ಯಕ್ತಿಗಳ ರೀತಿಯ ಫೋಟೋ ಶೂಟ್ ಟ್ರೆಂಡ್ ಆಗಿತ್ತು. ಆದರೆ ಈಗ ಬೆಳೆಯುವ ಮಗುವಿಗೆ ಕೈದಿ ಫೋಟೋ ಶೂಟ್ ಮಾಡಿಸೋದೆ ಟ್ರೆಂಡ್ ಆಗಿದೆʼ ಎಂದು ಒಬ್ಬರು ಹೇಳಿದ್ದಾರೆ. “ಈಗಿಂದಾನೇ ಮಗನನ್ನು ಜೈಲಿಗೆ ಕಳಿಸೋ ಪ್ಲಾನ್ ಇದು. ನಟ ಒಳ್ಳೇದು ಮಾಡಿದಾಗ ಅಭಿಮಾನಿಗಳು ಸಂಭ್ರಮಿಸಿ ತಪ್ಪೇನೂ ಇಲ್ಲ. ಆದರೆ ಕೆಟ್ಟದು ಮಾಡಿದಾಗ ಖಂಡಿಸಿʼ ಎಂದು ಮತ್ತೊಬ್ಬರು ಬರೆದಿದ್ದಾರೆ.
Actor Darshan Fan makes baby wear prison costume, photos go viral with cell no 6106 on the dress. Comments on Internet has slammed darshan fan for such photo shoot.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
23-07-26 06:26 pm
HK News Desk
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am