ಬ್ರೇಕಿಂಗ್ ನ್ಯೂಸ್
06-12-20 10:19 pm Headline Karnataka News Network ಕರ್ನಾಟಕ
ವಿಜಯಪುರ, ಡಿ.6: ಒಂದೆಡೆ ಕುರುಬ ಸಮುದಾಯಕ್ಕೆ ಎಸ್ಸಿ ಮೀಸಲು ಕರುಣಿಸಲು ದಾಳ ಉರುಳಿಸುತ್ತಿರುವ ರಾಜ್ಯ ಸರಕಾರಕ್ಕೆ ಪಂಚಮ ಸಾಲಿ ಸಂಕಷ್ಟ ಎದುರಾಗಿದೆ.
ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ಹೋರಾಟಕ್ಕೆ ನಿರ್ಧರಿಸಲಾಗಿದೆ. ಪಾದಯಾತ್ರೆ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಸಮುದಾಯ ಮುಖಂಡರು ಉದ್ದೇಶಿಸಿದ್ದು ವಿಜಯಪುರದಿಂದ ಡಿ.23 ರಿಂದ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ.

ಈ ಬಗ್ಗೆ ವಿಜಯಪುರದಲ್ಲಿ ಪಂಚಮಸಾಲಿ ಸಮುದಾಯದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸುದ್ದಿಗೋಷ್ಟಿ ನಡೆಸಿ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲ ಸಂಗಮ ಪೀಠದಿಂದ ಬೆಂಗಳೂರು ವಿಧಾನಸೌಧದ ವರೆಗೆ ಪಂಚಲಕ್ಷ ಹೆಜ್ಜೆಗಳೊಂದಿಗೆ ಬೃಹತ್ ಪಾದಯಾತ್ರೆ ನಡೆಸಲಿದ್ದಾರೆ.
ಮೀಸಲು ವಿಷಯ ಮುಂದಿಟ್ಟು ಕಳೆದ ಅಕ್ಟೋಬರ್ 28ರಂದು ಬೆಳಗಾವಿ ಸುವರ್ಣ ಸೌಧದ ಎದುರು ಬಸವ ಮೃತ್ಯುಂಜಯ ಸ್ವಾಮೀಜಿ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಈ ವೇಳೆ ಸ್ವಾಮೀಜಿಗೆ ಕರೆ ಮಾಡಿದ್ದ ಸಿಎಂ ಯಡಿಯೂರಪ್ಪ, ಬೇಡಿಕೆ ಇಡೇರಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈವರೆಗೂ ಬೇಡಿಕೆ ಈಡೇರದ ಕಾರಣ ಪಂಚಮಸಾಲಿ ಶ್ರೀಗಳು ಪಾದಯಾತ್ರೆಗೆ ಮುಂದಾಗಿದ್ದಾರೆ.
ಸಿಎಂ ಸ್ಥಾನ ಉತ್ತರ ಕರ್ನಾಟಕಕ್ಕೆ ನೀಡಿ...
ಇದೇ ವೇಳೆ, ಸಿಎಂ ಬದಲಾವಣೆ ಮಾಡೋದಾದ್ರೆ ಪಂಚಮಸಾಲಿ ಸಮುದಾಯದ ಮುಖಂಡರಿಗೆ ಪ್ರಾತಿನಿಧ್ಯ ನೀಡಬೇಕು. ಸಿಎಂ ಬದಲಾವಣೆ ಮಾಡುವುದು ಕೇಂದ್ರಕ್ಕೆ ಬಿಟ್ಟಿದ್ದು. ಏನೇ ಮಾಡಲಿ, ಯಡಿಯೂರಪ್ಪ ಅವರನ್ನು ಬದಲಿಸುವುದಿದ್ದರೆ ಸಿಎಂ ಸ್ಥಾನವನ್ನು ಉತ್ತರ ಕರ್ನಾಟಕ ಭಾಗಕ್ಕೆ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm