ಬ್ರೇಕಿಂಗ್ ನ್ಯೂಸ್
06-12-20 10:19 pm Headline Karnataka News Network ಕರ್ನಾಟಕ
ವಿಜಯಪುರ, ಡಿ.6: ಒಂದೆಡೆ ಕುರುಬ ಸಮುದಾಯಕ್ಕೆ ಎಸ್ಸಿ ಮೀಸಲು ಕರುಣಿಸಲು ದಾಳ ಉರುಳಿಸುತ್ತಿರುವ ರಾಜ್ಯ ಸರಕಾರಕ್ಕೆ ಪಂಚಮ ಸಾಲಿ ಸಂಕಷ್ಟ ಎದುರಾಗಿದೆ.
ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ಹೋರಾಟಕ್ಕೆ ನಿರ್ಧರಿಸಲಾಗಿದೆ. ಪಾದಯಾತ್ರೆ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಸಮುದಾಯ ಮುಖಂಡರು ಉದ್ದೇಶಿಸಿದ್ದು ವಿಜಯಪುರದಿಂದ ಡಿ.23 ರಿಂದ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ.
ಈ ಬಗ್ಗೆ ವಿಜಯಪುರದಲ್ಲಿ ಪಂಚಮಸಾಲಿ ಸಮುದಾಯದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸುದ್ದಿಗೋಷ್ಟಿ ನಡೆಸಿ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲ ಸಂಗಮ ಪೀಠದಿಂದ ಬೆಂಗಳೂರು ವಿಧಾನಸೌಧದ ವರೆಗೆ ಪಂಚಲಕ್ಷ ಹೆಜ್ಜೆಗಳೊಂದಿಗೆ ಬೃಹತ್ ಪಾದಯಾತ್ರೆ ನಡೆಸಲಿದ್ದಾರೆ.
ಮೀಸಲು ವಿಷಯ ಮುಂದಿಟ್ಟು ಕಳೆದ ಅಕ್ಟೋಬರ್ 28ರಂದು ಬೆಳಗಾವಿ ಸುವರ್ಣ ಸೌಧದ ಎದುರು ಬಸವ ಮೃತ್ಯುಂಜಯ ಸ್ವಾಮೀಜಿ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಈ ವೇಳೆ ಸ್ವಾಮೀಜಿಗೆ ಕರೆ ಮಾಡಿದ್ದ ಸಿಎಂ ಯಡಿಯೂರಪ್ಪ, ಬೇಡಿಕೆ ಇಡೇರಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈವರೆಗೂ ಬೇಡಿಕೆ ಈಡೇರದ ಕಾರಣ ಪಂಚಮಸಾಲಿ ಶ್ರೀಗಳು ಪಾದಯಾತ್ರೆಗೆ ಮುಂದಾಗಿದ್ದಾರೆ.
ಸಿಎಂ ಸ್ಥಾನ ಉತ್ತರ ಕರ್ನಾಟಕಕ್ಕೆ ನೀಡಿ...
ಇದೇ ವೇಳೆ, ಸಿಎಂ ಬದಲಾವಣೆ ಮಾಡೋದಾದ್ರೆ ಪಂಚಮಸಾಲಿ ಸಮುದಾಯದ ಮುಖಂಡರಿಗೆ ಪ್ರಾತಿನಿಧ್ಯ ನೀಡಬೇಕು. ಸಿಎಂ ಬದಲಾವಣೆ ಮಾಡುವುದು ಕೇಂದ್ರಕ್ಕೆ ಬಿಟ್ಟಿದ್ದು. ಏನೇ ಮಾಡಲಿ, ಯಡಿಯೂರಪ್ಪ ಅವರನ್ನು ಬದಲಿಸುವುದಿದ್ದರೆ ಸಿಎಂ ಸ್ಥಾನವನ್ನು ಉತ್ತರ ಕರ್ನಾಟಕ ಭಾಗಕ್ಕೆ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm