ಬ್ರೇಕಿಂಗ್ ನ್ಯೂಸ್
06-12-20 10:19 pm Headline Karnataka News Network ಕರ್ನಾಟಕ
ವಿಜಯಪುರ, ಡಿ.6: ಒಂದೆಡೆ ಕುರುಬ ಸಮುದಾಯಕ್ಕೆ ಎಸ್ಸಿ ಮೀಸಲು ಕರುಣಿಸಲು ದಾಳ ಉರುಳಿಸುತ್ತಿರುವ ರಾಜ್ಯ ಸರಕಾರಕ್ಕೆ ಪಂಚಮ ಸಾಲಿ ಸಂಕಷ್ಟ ಎದುರಾಗಿದೆ.
ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ಹೋರಾಟಕ್ಕೆ ನಿರ್ಧರಿಸಲಾಗಿದೆ. ಪಾದಯಾತ್ರೆ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಸಮುದಾಯ ಮುಖಂಡರು ಉದ್ದೇಶಿಸಿದ್ದು ವಿಜಯಪುರದಿಂದ ಡಿ.23 ರಿಂದ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ.

ಈ ಬಗ್ಗೆ ವಿಜಯಪುರದಲ್ಲಿ ಪಂಚಮಸಾಲಿ ಸಮುದಾಯದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸುದ್ದಿಗೋಷ್ಟಿ ನಡೆಸಿ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲ ಸಂಗಮ ಪೀಠದಿಂದ ಬೆಂಗಳೂರು ವಿಧಾನಸೌಧದ ವರೆಗೆ ಪಂಚಲಕ್ಷ ಹೆಜ್ಜೆಗಳೊಂದಿಗೆ ಬೃಹತ್ ಪಾದಯಾತ್ರೆ ನಡೆಸಲಿದ್ದಾರೆ.
ಮೀಸಲು ವಿಷಯ ಮುಂದಿಟ್ಟು ಕಳೆದ ಅಕ್ಟೋಬರ್ 28ರಂದು ಬೆಳಗಾವಿ ಸುವರ್ಣ ಸೌಧದ ಎದುರು ಬಸವ ಮೃತ್ಯುಂಜಯ ಸ್ವಾಮೀಜಿ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಈ ವೇಳೆ ಸ್ವಾಮೀಜಿಗೆ ಕರೆ ಮಾಡಿದ್ದ ಸಿಎಂ ಯಡಿಯೂರಪ್ಪ, ಬೇಡಿಕೆ ಇಡೇರಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈವರೆಗೂ ಬೇಡಿಕೆ ಈಡೇರದ ಕಾರಣ ಪಂಚಮಸಾಲಿ ಶ್ರೀಗಳು ಪಾದಯಾತ್ರೆಗೆ ಮುಂದಾಗಿದ್ದಾರೆ.
ಸಿಎಂ ಸ್ಥಾನ ಉತ್ತರ ಕರ್ನಾಟಕಕ್ಕೆ ನೀಡಿ...
ಇದೇ ವೇಳೆ, ಸಿಎಂ ಬದಲಾವಣೆ ಮಾಡೋದಾದ್ರೆ ಪಂಚಮಸಾಲಿ ಸಮುದಾಯದ ಮುಖಂಡರಿಗೆ ಪ್ರಾತಿನಿಧ್ಯ ನೀಡಬೇಕು. ಸಿಎಂ ಬದಲಾವಣೆ ಮಾಡುವುದು ಕೇಂದ್ರಕ್ಕೆ ಬಿಟ್ಟಿದ್ದು. ಏನೇ ಮಾಡಲಿ, ಯಡಿಯೂರಪ್ಪ ಅವರನ್ನು ಬದಲಿಸುವುದಿದ್ದರೆ ಸಿಎಂ ಸ್ಥಾನವನ್ನು ಉತ್ತರ ಕರ್ನಾಟಕ ಭಾಗಕ್ಕೆ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm