ಬ್ರೇಕಿಂಗ್ ನ್ಯೂಸ್
03-07-24 09:23 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 3: ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುವ ಡೆಂಗ್ಯು ಜ್ವರ ಜನಸಾಮಾನ್ಯರಿಗೆ ಹೊರೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗ್ಯು ಜ್ವರಕ್ಕೆ ಉಚಿತ ಚಿಕಿತ್ಸೆ ಲಭ್ಯವಿದೆ. ಆದರೆ ಖಾಸಗಿ ಆಸ್ಪತ್ರೆಗಳು ಮನಬಂದಂತೆ ಡೆಂಗ್ಯು ಪರೀಕ್ಷೆಗೆ ಬೆಲೆ ವಿಧಿಸದಂತೆ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಸಚಿವರ ಸೂಚನೆ ಮೇರೆಗೆ ಖಾಸಗಿ ಆಸ್ಪತ್ರೆಗಳಿಗೆ ಅನ್ವಯವಾಗುವಂತೆ ಆದೇಶ ಹೊರಡಿಸಿರುವ ಆರೋಗ್ಯ ಇಲಾಖೆ, ಡೆಂಗಿ ಟೆಸ್ಟಿಂಗ್ ಗೆ ದರ ನಿಗದಿಪಡಿಸಿದೆ. ಎರಡು ರೀತಿಯ ಟೆಸ್ಟಿಂಗ್ ಗಳಿಗೆ ಒಟ್ಟು 600 ರೂ. ದರ ನಿಗದಿ ಮಾಡಿ ಆದೇಶಿಸಿದೆ. NS1 ಹಾಗೂ Igm ಎರಡು ಟೆಸ್ಟಿಂಗ್ ಗಳಿಗೆ ತಲಾ 300 ರೂ. ಗಳನ್ನ ನಿಗದಿಪಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಹಾಗೂ ಲ್ಯಾಬರೋಟರಿಗಳು ಡೆಂಗಿ ಟೆಸ್ಟಿಂಗ್ ಮಾಡಲು 600 ರೂಪಾಯಿಗಿಂತ ಹೆಚ್ಚು ದರ ವಿಧಿಸುವಂತಿಲ್ಲ.
ಡೆಂಗ್ಯು ನಿಯಂತ್ರಣ ಮುಂಜಾಗೃತ ಕ್ರಮಗಳ ಕುರಿತು ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಚನೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ವಿಡಿಯೋ ಕಾನ್ಫರೆನ್ಸ್ ಸಭೆ ಕರೆದಿದ್ದಾರೆ. ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಸಿಇಒ, ನಗರ ಸ್ಥಳೀಯ ಸಂಸ್ಥೆಗಳು, ಡೆಂಗಿ ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕ್ರಮಗಳತ್ತ ಹೆಚ್ಚಿನ ಗಮನ ಹರಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ಮಹತ್ವದ ಸಭೆ ಕರೆದಿದ್ದಾರೆ.
The Health Department has issued an important order to prevent dengue fever, which is common during the rainy season, from becoming a burden on the masses. Free treatment for dengue fever is available in government hospitals.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
23-07-26 06:26 pm
HK News Desk
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am