ಬ್ರೇಕಿಂಗ್ ನ್ಯೂಸ್
04-07-24 06:03 pm HK News Desk ಕರ್ನಾಟಕ
ಬೆಂಗಳೂರು, ಜುಲೈ 04: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಮತ್ತು ಅವರ ಗೆಳತಿ ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18 ರವರೆಗೆ ವಿಸ್ತರಿಸಿ 24ನೇ ಎಸಿಎಂಎಂ ಕೋರ್ಟ್ ಗುರುವಾರ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು.
ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸುವಂತೆ ಎಸ್ಪಿಪಿ ರಿಮ್ಯಾಂಡ್ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಕೋರ್ಟ್ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನವನ್ನು ಜುಲೈ 18ರವರೆಗೆ ವಿಸ್ತರಿಸಿ ಆದೇಶ ನೀಡಿದೆ.
ಪರಪ್ಪನ ಅಗ್ರಹಾರ ಹಾಗೂ ತುಮಕೂರು ಜೈಲಿನಿಂದ ವೀಡಿಯೋ ಕಾನ್ಫರೆನ್ಸ್ ಮಾಡಲಾಗಿತ್ತು. ನ್ಯಾಯಾಂಗ ಬಂಧನ ವಿಸ್ತರಣೆ ಮಾಡುವಂತೆ ಎಸ್ಪಿಪಿ ಕಡೆಯಿಂದ ರಿಮಾಂಡ್ ಅರ್ಜಿ ಸಲ್ಲಿಸಲಾಗಿತ್ತು. ರಿಮಾಂಡ್ ಅರ್ಜಿ ನೀಡುವಂತೆ ಆರೋಪಿಗಳ ಪರ ವಕೀಲರ ಮನವಿ ಮಾಡಿದ್ದರು. ಆರೋಪಿಗಳ ವಕೀಲರು ಸಹಿ ಮಾಡಿ ರಿಮಾಂಡ್ ಅರ್ಜಿ ಪಡೆಯಲು ನ್ಯಾಯಾಧೀಶರು ಸೂಚನೆ ನೀಡಿದರು.
ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದ ಎನ್ನಲಾಗಿದೆ. ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಜೂನ್ 9 ರಂದು ಭೀಕರವಾಗಿ ಹತ್ಯೆ ಮಾಡಿದ ಆರೋಪದ ಮೇಲೆ ದರ್ಶನ್ ಹಾಗೂ ಅವರ ಗ್ಯಾಂಗ್ ಜೈಲು ಪಾಲಾಗಿದೆ.
The police custody of actor Darshan Thoogudeepa and sixteen other individuals has been extended by a Bengaluru court on Thursday for an additional two weeks till July 18 in connection with the Renukaswamy murder case.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm