ಬ್ರೇಕಿಂಗ್ ನ್ಯೂಸ್
07-12-20 10:50 am Headline Karnataka News Network ಕರ್ನಾಟಕ
ವಿಜಯಪುರ, ಡಿ.7: ದೆಹಲಿಯ ಏಮ್ಸ್ ಅಖಿಲ ಭಾರತ ಮಟ್ಟದಲ್ಲಿ ಆಯೋಜಿಸಿದ್ದ ಪ್ರವೇಶ ಪರೀಕ್ಷೆಯಲ್ಲಿ ವಿಜಯಪುರದ ವೈದ್ಯಕೀಯ ವಿದ್ಯಾರ್ಥಿನಿ ದೇಶಕ್ಕೆ ಪ್ರಥಮ ಸ್ಥಾನ ಪಡೆದು ಜಿಲ್ಲೆಯ ಕೀರ್ತಿ ಪತಾಕೆಯನ್ನ ರಾಷ್ಟ್ರ ಮಟ್ಟದಲ್ಲಿ ಹಾರಿಸಿದ್ದಾರೆ.
ವಿಜಯಪುರದ ದಿವ್ಯಾ ಅರವಿಂದ ಹಿರೊಳ್ಳಿ ಡಿಎಂ ಜನರಲ್ ಕ್ರಿಟಿಕಲ್ ಕೇರ್ ಮೆಡಿಸಿನ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಏಮ್ಸ್ ನವೆಂಬರ್ 20 ರಂದು ಪರೀಕ್ಷೆ ನಡೆಸಿತ್ತು. ದಿವ್ಯಾ ಶೇ.67.08 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ದಿವ್ಯಾ ವಿಜಯಪುರದ ಸೆಷನ್ಸ್ ಕೋರ್ಟಿನಲ್ಲಿ ಹಿರಿಯ ವಕೀಲರಾಗಿರಿವ ಅರವಿಂದ ಹಿರೊಳ್ಳಿ ಅವರ ಪುತ್ರಿಯಾಗಿದ್ದು, ಬಿಎಲ್ ಡಿಇ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವೈದ್ಯಕೀಯ ಪದವಿ, ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಎಂಡಿ, ಪಾಂಡಿವೇರಿಯ ಜಿಪ್ ಮೇರ್ (JIPMER) ನಲ್ಲಿ ಫೆಲೋಷಿಪ್ ಇನ್ ಕ್ರಿಟಿಕಲ್ ಕೇರ್ ಹಾಗೂ ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಫೆಲೋಷಿಪ್ ಇನ್ ನ್ಯೂರೋ ಕ್ರಿಟಿಕಲ್ ಕೇರ್ ವ್ಯಾಸಂಗ ಮಾಡಿದ್ದಾರೆ.
ದಿವ್ಯಾಳ ಸಾಧನೆಯಿಂದ ರಾಷ್ಟ್ರ ಮಟ್ಟದಲ್ಲಿ ವಿಜಯಪುರ ಜಿಲ್ಲೆಯ ಕೀರ್ತಿ ಬೆಳಗಿಸಿದಂತಾಗಿದ್ದು, ದಿವ್ಯಾಗೆ ಜಿಲ್ಲೆಯ ಜನರು ಶುಭಾಶಯ ಕೋರಿದ್ದಾರೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm