ಬ್ರೇಕಿಂಗ್ ನ್ಯೂಸ್
07-12-20 10:50 am Headline Karnataka News Network ಕರ್ನಾಟಕ
ವಿಜಯಪುರ, ಡಿ.7: ದೆಹಲಿಯ ಏಮ್ಸ್ ಅಖಿಲ ಭಾರತ ಮಟ್ಟದಲ್ಲಿ ಆಯೋಜಿಸಿದ್ದ ಪ್ರವೇಶ ಪರೀಕ್ಷೆಯಲ್ಲಿ ವಿಜಯಪುರದ ವೈದ್ಯಕೀಯ ವಿದ್ಯಾರ್ಥಿನಿ ದೇಶಕ್ಕೆ ಪ್ರಥಮ ಸ್ಥಾನ ಪಡೆದು ಜಿಲ್ಲೆಯ ಕೀರ್ತಿ ಪತಾಕೆಯನ್ನ ರಾಷ್ಟ್ರ ಮಟ್ಟದಲ್ಲಿ ಹಾರಿಸಿದ್ದಾರೆ.
ವಿಜಯಪುರದ ದಿವ್ಯಾ ಅರವಿಂದ ಹಿರೊಳ್ಳಿ ಡಿಎಂ ಜನರಲ್ ಕ್ರಿಟಿಕಲ್ ಕೇರ್ ಮೆಡಿಸಿನ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಏಮ್ಸ್ ನವೆಂಬರ್ 20 ರಂದು ಪರೀಕ್ಷೆ ನಡೆಸಿತ್ತು. ದಿವ್ಯಾ ಶೇ.67.08 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ದಿವ್ಯಾ ವಿಜಯಪುರದ ಸೆಷನ್ಸ್ ಕೋರ್ಟಿನಲ್ಲಿ ಹಿರಿಯ ವಕೀಲರಾಗಿರಿವ ಅರವಿಂದ ಹಿರೊಳ್ಳಿ ಅವರ ಪುತ್ರಿಯಾಗಿದ್ದು, ಬಿಎಲ್ ಡಿಇ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವೈದ್ಯಕೀಯ ಪದವಿ, ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಎಂಡಿ, ಪಾಂಡಿವೇರಿಯ ಜಿಪ್ ಮೇರ್ (JIPMER) ನಲ್ಲಿ ಫೆಲೋಷಿಪ್ ಇನ್ ಕ್ರಿಟಿಕಲ್ ಕೇರ್ ಹಾಗೂ ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಫೆಲೋಷಿಪ್ ಇನ್ ನ್ಯೂರೋ ಕ್ರಿಟಿಕಲ್ ಕೇರ್ ವ್ಯಾಸಂಗ ಮಾಡಿದ್ದಾರೆ.
ದಿವ್ಯಾಳ ಸಾಧನೆಯಿಂದ ರಾಷ್ಟ್ರ ಮಟ್ಟದಲ್ಲಿ ವಿಜಯಪುರ ಜಿಲ್ಲೆಯ ಕೀರ್ತಿ ಬೆಳಗಿಸಿದಂತಾಗಿದ್ದು, ದಿವ್ಯಾಗೆ ಜಿಲ್ಲೆಯ ಜನರು ಶುಭಾಶಯ ಕೋರಿದ್ದಾರೆ.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm