ಬ್ರೇಕಿಂಗ್ ನ್ಯೂಸ್
07-12-20 12:23 pm Source: FILMIBEAT ಕರ್ನಾಟಕ
ಬೆಂಗಳೂರು, ಡಿ.7: ರಾಜಕೀಯ ಪ್ರವೇಶದ ಹೊಸ್ತಿಲಲ್ಲಿರುವ ನಟ ರಜನಿಕಾಂತ್ ಬೆಂಗಳೂರಿಗೆ ಆಗಮಿಸಿದ್ದು ಇಲ್ಲಿ ನೆಲೆಸಿರುವ ಸಹೋದರ ಸತ್ಯನಾರಾಯಣ ರಾವ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
ಡಿಸೆಂಬರ್ 31ರಂದು ರಾಜಕೀಯ ಪಕ್ಷ ಘೋಷಣೆ ಮಾಡಲಿರುವ ರಜನಿಕಾಂತ್ ಬೆಂಗಳೂರಿನಲ್ಲಿರುವ ತಮ್ಮ ಕುಟುಂಬದವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ. ಸತ್ಯನಾರಾಯಣ ಅವರಿಂದ ಆಶೀರ್ವಾದ ಪಡೆಯುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಹಿಂದೆಯೂ ತಮಿಳು ಸೂಪರ್ ಸ್ಟಾರ್ ರಜನಿ, ಬೆಂಗಳೂರಿಗೆ ಆಗಮಿಸಿ ಕುಟುಂಬದವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು.

ಕಳೆದ ವರ್ಷ ಅನಾರೋಗ್ಯದಿಂದ ಸಹೋದರ ಸತ್ಯನಾರಾಯಣ ರಾವ್ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆ ಸಮಯದಲ್ಲಿ ಅವರನ್ನು ನೋಡಲು ರಜನಿಕಾಂತ್ ಬೆಂಗಳೂರಿನ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ್ದರು.
ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿರುವ ರಜನೀಕಾಂತ್ ಅವರನ್ನು ತಮ್ಮ ಪಕ್ಷಕ್ಕೆ ಸೆಳೆಯಲು ಹಲವು ಪಕ್ಷಗಳು ಯತ್ನಿಸಿದ್ದವು. ಆದರೆ ಯಾವುದೇ ಪಕ್ಷದ ಜೊತೆ ಗುರುತಿಸಿಕೊಳ್ಳದ ರಜನಿಕಾಂತ್ ಈಗ ತಮ್ಮದೇ ರಾಜಕೀಯ ಪಕ್ಷ ಸ್ಥಾಪನೆ ಮಾಡುತ್ತಿದ್ದಾರೆ. ರಜನಿಕಾಂತ್ ಈಗಾಗಲೇ ಮಕ್ಕಳ್ ನಿಧಿ ಮಯಂ ಎಂಬ ಪಕ್ಷ ಸ್ಥಾಪಿಸಿದ್ದು ಮುಂದೆ ಇದನ್ನೇ ರಾಜಕೀಯ ಪಕ್ಷವಾಗಿ ಮಾಡುತ್ತಾರೆಯೇ ಅಥವಾ ಬೇರೆಯದ್ದೇ ಹೆಸರಲ್ಲಿ ಪಕ್ಷ ಸ್ಥಾಪಿಸುತ್ತಾರೆಯೇ ಎಂಬ ಕುತೂಹಲ ಎದ್ದಿದೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm