ಬ್ರೇಕಿಂಗ್ ನ್ಯೂಸ್
07-12-20 12:23 pm Source: FILMIBEAT ಕರ್ನಾಟಕ
ಬೆಂಗಳೂರು, ಡಿ.7: ರಾಜಕೀಯ ಪ್ರವೇಶದ ಹೊಸ್ತಿಲಲ್ಲಿರುವ ನಟ ರಜನಿಕಾಂತ್ ಬೆಂಗಳೂರಿಗೆ ಆಗಮಿಸಿದ್ದು ಇಲ್ಲಿ ನೆಲೆಸಿರುವ ಸಹೋದರ ಸತ್ಯನಾರಾಯಣ ರಾವ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
ಡಿಸೆಂಬರ್ 31ರಂದು ರಾಜಕೀಯ ಪಕ್ಷ ಘೋಷಣೆ ಮಾಡಲಿರುವ ರಜನಿಕಾಂತ್ ಬೆಂಗಳೂರಿನಲ್ಲಿರುವ ತಮ್ಮ ಕುಟುಂಬದವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ. ಸತ್ಯನಾರಾಯಣ ಅವರಿಂದ ಆಶೀರ್ವಾದ ಪಡೆಯುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಹಿಂದೆಯೂ ತಮಿಳು ಸೂಪರ್ ಸ್ಟಾರ್ ರಜನಿ, ಬೆಂಗಳೂರಿಗೆ ಆಗಮಿಸಿ ಕುಟುಂಬದವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು.

ಕಳೆದ ವರ್ಷ ಅನಾರೋಗ್ಯದಿಂದ ಸಹೋದರ ಸತ್ಯನಾರಾಯಣ ರಾವ್ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆ ಸಮಯದಲ್ಲಿ ಅವರನ್ನು ನೋಡಲು ರಜನಿಕಾಂತ್ ಬೆಂಗಳೂರಿನ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ್ದರು.
ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿರುವ ರಜನೀಕಾಂತ್ ಅವರನ್ನು ತಮ್ಮ ಪಕ್ಷಕ್ಕೆ ಸೆಳೆಯಲು ಹಲವು ಪಕ್ಷಗಳು ಯತ್ನಿಸಿದ್ದವು. ಆದರೆ ಯಾವುದೇ ಪಕ್ಷದ ಜೊತೆ ಗುರುತಿಸಿಕೊಳ್ಳದ ರಜನಿಕಾಂತ್ ಈಗ ತಮ್ಮದೇ ರಾಜಕೀಯ ಪಕ್ಷ ಸ್ಥಾಪನೆ ಮಾಡುತ್ತಿದ್ದಾರೆ. ರಜನಿಕಾಂತ್ ಈಗಾಗಲೇ ಮಕ್ಕಳ್ ನಿಧಿ ಮಯಂ ಎಂಬ ಪಕ್ಷ ಸ್ಥಾಪಿಸಿದ್ದು ಮುಂದೆ ಇದನ್ನೇ ರಾಜಕೀಯ ಪಕ್ಷವಾಗಿ ಮಾಡುತ್ತಾರೆಯೇ ಅಥವಾ ಬೇರೆಯದ್ದೇ ಹೆಸರಲ್ಲಿ ಪಕ್ಷ ಸ್ಥಾಪಿಸುತ್ತಾರೆಯೇ ಎಂಬ ಕುತೂಹಲ ಎದ್ದಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm