ಬ್ರೇಕಿಂಗ್ ನ್ಯೂಸ್
07-12-20 12:23 pm Source: FILMIBEAT ಕರ್ನಾಟಕ
ಬೆಂಗಳೂರು, ಡಿ.7: ರಾಜಕೀಯ ಪ್ರವೇಶದ ಹೊಸ್ತಿಲಲ್ಲಿರುವ ನಟ ರಜನಿಕಾಂತ್ ಬೆಂಗಳೂರಿಗೆ ಆಗಮಿಸಿದ್ದು ಇಲ್ಲಿ ನೆಲೆಸಿರುವ ಸಹೋದರ ಸತ್ಯನಾರಾಯಣ ರಾವ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
ಡಿಸೆಂಬರ್ 31ರಂದು ರಾಜಕೀಯ ಪಕ್ಷ ಘೋಷಣೆ ಮಾಡಲಿರುವ ರಜನಿಕಾಂತ್ ಬೆಂಗಳೂರಿನಲ್ಲಿರುವ ತಮ್ಮ ಕುಟುಂಬದವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ. ಸತ್ಯನಾರಾಯಣ ಅವರಿಂದ ಆಶೀರ್ವಾದ ಪಡೆಯುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಹಿಂದೆಯೂ ತಮಿಳು ಸೂಪರ್ ಸ್ಟಾರ್ ರಜನಿ, ಬೆಂಗಳೂರಿಗೆ ಆಗಮಿಸಿ ಕುಟುಂಬದವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು.
ಕಳೆದ ವರ್ಷ ಅನಾರೋಗ್ಯದಿಂದ ಸಹೋದರ ಸತ್ಯನಾರಾಯಣ ರಾವ್ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆ ಸಮಯದಲ್ಲಿ ಅವರನ್ನು ನೋಡಲು ರಜನಿಕಾಂತ್ ಬೆಂಗಳೂರಿನ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ್ದರು.
ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿರುವ ರಜನೀಕಾಂತ್ ಅವರನ್ನು ತಮ್ಮ ಪಕ್ಷಕ್ಕೆ ಸೆಳೆಯಲು ಹಲವು ಪಕ್ಷಗಳು ಯತ್ನಿಸಿದ್ದವು. ಆದರೆ ಯಾವುದೇ ಪಕ್ಷದ ಜೊತೆ ಗುರುತಿಸಿಕೊಳ್ಳದ ರಜನಿಕಾಂತ್ ಈಗ ತಮ್ಮದೇ ರಾಜಕೀಯ ಪಕ್ಷ ಸ್ಥಾಪನೆ ಮಾಡುತ್ತಿದ್ದಾರೆ. ರಜನಿಕಾಂತ್ ಈಗಾಗಲೇ ಮಕ್ಕಳ್ ನಿಧಿ ಮಯಂ ಎಂಬ ಪಕ್ಷ ಸ್ಥಾಪಿಸಿದ್ದು ಮುಂದೆ ಇದನ್ನೇ ರಾಜಕೀಯ ಪಕ್ಷವಾಗಿ ಮಾಡುತ್ತಾರೆಯೇ ಅಥವಾ ಬೇರೆಯದ್ದೇ ಹೆಸರಲ್ಲಿ ಪಕ್ಷ ಸ್ಥಾಪಿಸುತ್ತಾರೆಯೇ ಎಂಬ ಕುತೂಹಲ ಎದ್ದಿದೆ.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm