ಬ್ರೇಕಿಂಗ್ ನ್ಯೂಸ್
12-07-24 05:18 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.12: ಪವರ್ ಟಿವಿ ಕನ್ನಡ ಸುದ್ದಿ ವಾಹಿನಿ ಪ್ರಸಾರಕ್ಕೆ ನಿರ್ಬಂಧ ಹೇರಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಸೂಕ್ತ ಪರವಾನಗಿ ಇಲ್ಲದೆ ಪವರ್ ಟಿವಿ ಕಾರ್ಯ ನಿರ್ವಹಿಸುತ್ತಿತ್ತು ಅನ್ನುವ ಆರೋಪದಲ್ಲಿ ಕರ್ನಾಟಕ ಹೈಕೋರ್ಟ್ ಪ್ರಸಾರ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿತ್ತು.
ಈ ಸಂಬಂಧ ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಸೂಚನೆ ನೀಡಿ ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ ಹೇರಿತ್ತು. ಇದೀಗ ಈ ಆದೇಶದ ವಿರುದ್ಧ ಮೇಲ್ಮನವಿ ಹೋದ ಪವರ್ ಟಿವಿ ವಾಹಿನಿ ಪರವಾಗಿ ಸುಪ್ರೀಂ ಕೋರ್ಟ್ ಆದೇಶ ಮಾಡಿದೆ.
ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ನೇತೃತ್ವದ ಪೀಠವು, ಈ ವಿಚಾರದ ಕುರಿತಾಗಿ ನಾವು ಹೆಚ್ಚೇನು ಕೇಳಲು ಬಯಸೋದಿಲ್ಲ. ಸುದ್ದಿ ವಾಹಿನಿಯ ಪ್ರಸಾರ ನಿಲ್ಲಿಸುವುದು ರಾಜಕೀಯ ದ್ವೇಷದ ಕ್ರಮ ಅನ್ನೋದು ಸ್ಪಷ್ಟ ಎಂದಿದ್ದಾರೆ. ಸುದ್ದಿ ವಾಹಿನಿಯ ದನಿಯನ್ನು ಉಡುಗಿಸಬೇಕು ಅನ್ನುವ ಉದ್ದೇಶ ಇದರ ಹಿಂದಿದೆ. ಹೀಗಾಗಿ ವಾಹಿನಿ ಪ್ರಸಾರಕ್ಕೆ ತಡೆ ಹೇರಲಾಗಿತ್ತು. ಆದರೆ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಣೆ ಮಾಡೋದು ಸರ್ಕಾರಗಳ ಕರ್ತವ್ಯ ಎಂದು ಮುಖ್ಯ ನ್ಯಾಯಮೂರ್ತಿಗಳು ಚಾಟಿ ಬೀಸಿದ್ದಾರೆ.
ಜುಲೈ 9ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಸೋದಾಗಿ ಹೇಳಿರುವ ಸುಪ್ರೀಂ ಕೋರ್ಟ್, ಸದ್ಯದ ಮಟ್ಟಿಗೆ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ಹೀಗಾಗಿ, ಸ್ಥಗಿತಗೊಂಡಿರುವ ಪವರ್ ಟಿವಿ ಮತ್ತೆ ಕಾರ್ಯ ನಿರ್ವಹಿಸಲು ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ. ಪವರ್ ಟಿವಿಯಲ್ಲಿ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಹಾಗೂ ಸೂರಜ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಸಮಗ್ರ ವರದಿ ಪ್ರಕಟವಾಗಿತ್ತು.
The Supreme Court on Friday granted interim relief to Kannada news channel Power TV and its affiliate Mitcoin Infrastructure by vacating an interim stay on the TV channel's broadcasts.Power TV is a Kannada news channel that had been at the forefront of reporting sexual abuse allegations against suspended Janata Dal (Secular) [JD (s)] leader Prajwal Revanna and his brother, Suraj Revanna.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
01-07-26 08:59 am
HK News Staffer
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm