ಬ್ರೇಕಿಂಗ್ ನ್ಯೂಸ್
12-07-24 06:21 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.12: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಕಡೆಗೂ ಬಂಧಿಸಿದ್ದಾರೆ. ಎರಡು ದಿನಗಳಿಂದ ನಾಗೇಂದ್ರ ವಿಚಾರಣೆ ನಡೆಸುತ್ತಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳು, ಇದೀಗ ನಾಗೇಂದ್ರ ಅವರನ್ನು ಅರೆಸ್ಟ್ ಮಾಡಿದ್ದಾರೆ.
ಎರಡು 2 ದಿನಗಳಿಂದ ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ದದ್ದಲ್ ಅವರ ಮನೆಯಲ್ಲಿ ವಾಲ್ಮೀಕಿ ನಿಗಮದ ಹಗರಣದ ಕುರಿತ ದಾಖಲೆಗಳ ಬಗ್ಗೆ ಶೋಧ ನಡೆಸಿದ್ದ ಅಧಿಕಾರಿಗಳು ಇಂದು ಮುಂಜಾನೆಯೇ ವಶಕ್ಕೆ ಪಡೆದಿದ್ದರು. ಇದೀಗ ತೀವ್ರ ವಿಚಾರಣೆ ಬಳಿಕ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದ ತನಿಖೆಯನ್ನು ಒಂದೆಡೆ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಕೇಂದ್ರ ಸರ್ಕಾರದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ. ಎಸ್ಐಟಿ ಅಧಿಕಾರಿಗಳು ಎರಡು ತಿಂಗಳಿನಿಂದ ತನಿಖೆ ನಡೆಸುತ್ತಿದ್ದರೂ ನಾಗೇಂದ್ರ ಅವರ ಬಗ್ಗೆ ಮೃದು ಧೋರಣೆ ತಾಳಿತ್ತು. ಹಗರಣದ ಬಗ್ಗೆ ಸ್ಪಷ್ಟ ಸಾಕ್ಷ್ಯಗಳಿದ್ದರೂ ವಶಕ್ಕೆ ಪಡೆದಿರಲಿಲ್ಲ. ಪ್ರಕರಣದಲ್ಲಿ 184 ಕೋಟಿ ಅವ್ಯವಹಾರ ಆಗಿರುವ ಹಿನ್ನೆಲೆಯಲ್ಲಿ ಆರ್ಥಿಕ ಅಪರಾಧ ತನಿಖೆಯ ಸಲುವಾಗಿ ಇಡಿ ತನಿಖೆ ಶುರು ಮಾಡಿದೆ. ಇದೀಗ ಆರೋಪಿಗಳನ್ನು ವಿಚಾರಣೆ ನಡುವಲ್ಲೇ ಬಂಧಿಸಲು ಇಡಿ ಅಧಿಕಾರಿಗಳು ಮುಂದಾಗಿದ್ದಾರೆ. ಪ್ರಮುಖ ರಾಜಕಾರಣಿಯೊಬ್ಬರು ಅರೆಸ್ಟ್ ಆಗುತ್ತಲೇ ಈ ಹಗರಣ ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಮುಖರ ಕೊರಳು ಸುತ್ತಿಕೊಳ್ಳುವುದು ಸ್ಪಷ್ಟವಾಗಿದೆ.
Former Karnataka Minister B Nagendra was taken into custody by the Enforcement Directorate (ED) on Friday, July 12 in connection with the alleged irregularities in the Karnataka Maharshi Valmiki Scheduled Tribes Development Corporation Limited, according to reports.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 06:05 pm
Mangalore Correspondent
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm