ಬ್ರೇಕಿಂಗ್ ನ್ಯೂಸ್
12-07-24 06:21 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.12: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಕಡೆಗೂ ಬಂಧಿಸಿದ್ದಾರೆ. ಎರಡು ದಿನಗಳಿಂದ ನಾಗೇಂದ್ರ ವಿಚಾರಣೆ ನಡೆಸುತ್ತಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳು, ಇದೀಗ ನಾಗೇಂದ್ರ ಅವರನ್ನು ಅರೆಸ್ಟ್ ಮಾಡಿದ್ದಾರೆ.
ಎರಡು 2 ದಿನಗಳಿಂದ ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ದದ್ದಲ್ ಅವರ ಮನೆಯಲ್ಲಿ ವಾಲ್ಮೀಕಿ ನಿಗಮದ ಹಗರಣದ ಕುರಿತ ದಾಖಲೆಗಳ ಬಗ್ಗೆ ಶೋಧ ನಡೆಸಿದ್ದ ಅಧಿಕಾರಿಗಳು ಇಂದು ಮುಂಜಾನೆಯೇ ವಶಕ್ಕೆ ಪಡೆದಿದ್ದರು. ಇದೀಗ ತೀವ್ರ ವಿಚಾರಣೆ ಬಳಿಕ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದ ತನಿಖೆಯನ್ನು ಒಂದೆಡೆ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಕೇಂದ್ರ ಸರ್ಕಾರದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ. ಎಸ್ಐಟಿ ಅಧಿಕಾರಿಗಳು ಎರಡು ತಿಂಗಳಿನಿಂದ ತನಿಖೆ ನಡೆಸುತ್ತಿದ್ದರೂ ನಾಗೇಂದ್ರ ಅವರ ಬಗ್ಗೆ ಮೃದು ಧೋರಣೆ ತಾಳಿತ್ತು. ಹಗರಣದ ಬಗ್ಗೆ ಸ್ಪಷ್ಟ ಸಾಕ್ಷ್ಯಗಳಿದ್ದರೂ ವಶಕ್ಕೆ ಪಡೆದಿರಲಿಲ್ಲ. ಪ್ರಕರಣದಲ್ಲಿ 184 ಕೋಟಿ ಅವ್ಯವಹಾರ ಆಗಿರುವ ಹಿನ್ನೆಲೆಯಲ್ಲಿ ಆರ್ಥಿಕ ಅಪರಾಧ ತನಿಖೆಯ ಸಲುವಾಗಿ ಇಡಿ ತನಿಖೆ ಶುರು ಮಾಡಿದೆ. ಇದೀಗ ಆರೋಪಿಗಳನ್ನು ವಿಚಾರಣೆ ನಡುವಲ್ಲೇ ಬಂಧಿಸಲು ಇಡಿ ಅಧಿಕಾರಿಗಳು ಮುಂದಾಗಿದ್ದಾರೆ. ಪ್ರಮುಖ ರಾಜಕಾರಣಿಯೊಬ್ಬರು ಅರೆಸ್ಟ್ ಆಗುತ್ತಲೇ ಈ ಹಗರಣ ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಮುಖರ ಕೊರಳು ಸುತ್ತಿಕೊಳ್ಳುವುದು ಸ್ಪಷ್ಟವಾಗಿದೆ.
Former Karnataka Minister B Nagendra was taken into custody by the Enforcement Directorate (ED) on Friday, July 12 in connection with the alleged irregularities in the Karnataka Maharshi Valmiki Scheduled Tribes Development Corporation Limited, according to reports.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
01-07-26 08:59 am
HK News Staffer
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm