ಬ್ರೇಕಿಂಗ್ ನ್ಯೂಸ್
15-07-24 10:56 am Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.15: ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಕಾಪಿ ರೈಟ್ ನಿಯಮ ಉಲ್ಲಂಘನೆ ಆರೋಪದಡಿಯಲ್ಲಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ. ಎರಡು ಚಿತ್ರಗಳ ಹಾಡನ್ನು ಅನುಮತಿ ಇಲ್ಲದೇ ಬಳಕೆ ಮಾಡಿದ ಆರೋಪದಲ್ಲಿ ಕೇಸ್ ದಾಖಲಾಗಿದೆ.
ನ್ಯಾಯ ಎಲ್ಲಿದೆ? ಹಾಗೂ ಗಾಳಿಮಾತು ಚಿತ್ರಗಳ ಹಾಡುಗಳನ್ನು ತಮ್ಮ ಚಿತ್ರದಲ್ಲಿ ಬಳಕೆ ಮಾಡಿದ ಆರೋಪದಲ್ಲಿ ಎಂ.ಆರ್.ಟಿ ಮ್ಯೂಸಿಕ್ ಪಾಲುದಾರ ನವೀನ್ ಕುಮಾರ್ ಎಂಬವರು ರಕ್ಷಿತ್ ಶೆಟ್ಟಿ ವಿರುದ್ಧ ದೂರು ನೀಡಿದ್ದಾರೆ. 2024ರ ಜನವರಿಯಲ್ಲಿ ಚಿತ್ರದ ಹಾಡು ಬಳಕೆ ಬಗ್ಗೆ ಮಾತುಕತೆ ನಡೆದಿತ್ತು. ಆದರೆ ಮಾತುಕತೆ ಅಂತಿಮ ಆಗಿರಲಿಲ್ಲ. ಹಾಗಾಗಿ ಮ್ಯೂಸಿಕ್ ತಂಡವು ಹಾಡಿನ ಬಳಕೆಗೆ ಅನುಮತಿ ನೀಡಿರಲಿಲ್ಲ ಎನ್ನಲಾಗಿದೆ.
ಆದರೆ 2024ರ ಮಾರ್ಚ್ ನಲ್ಲಿ ರಕ್ಷಿತ್ ಶೆಟ್ಟಿ ನಿರ್ಮಾಣದ ಬ್ಯಾಚುಲರ್ಸ್ ಪಾರ್ಟಿ ಎಂಬ ಸಿನಿಮಾ ಅಮೇಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಿತ್ತು. ಈ ಸಿನಿಮಾದಲ್ಲಿ ನ್ಯಾಯ ಎಲ್ಲಿದೆ ಹಾಗೂ ಗಾಳಿಮಾತು ಸಿನಿಮಾದ ಎರಡು ಹಾಡುಗಳನ್ನು ಬಳಸಿಕೊಂಡಿದ್ದರು. ಹಕ್ಕುಸ್ವಾಮ್ಯ, ಪ್ರಸಾರದ ಹಕ್ಕನ್ನು ಖರೀದಿಸದೆ ಹಾಡುಗಳ ಬಳಕೆ ಮಾಡಿದ್ದಾಗಿ ನವೀನ್ ಆರೋಪಿಸಿದ್ದಾರೆ. ಪರಮ್ವಾ ಸ್ಟುಡಿಯೋಸ್ ಹಾಗೂ ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ. ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ನಟ ರಕ್ಷಿತ್ ಶೆಟ್ಟಿಗೆ ಯಶವಂತಪುರ ಪೊಲೀಸರಿಂದ ನೋಟಿಸ್ ನೀಡಲಾಗಿದೆ.
Kannada cinema's simple star Rakshit Shetty is once again in trouble. Rakshit had produced 'Bachelor Party' under Paramva Studios. The film is a combination of Diganth, Loose Mada Yogi and Achyuth Kumar and has created more buzz on OTT than on the big screen. A complaint has now been filed against Rakshit Shetty.
17-10-24 05:29 pm
HK News Desk
ಮುಸ್ಲಿಂ ವಿವಾಹ ನೋಂದಣಿ ಅಧಿಕಾರ ವಕ್ಪ್ ಇಲಾಖೆಗೆ ; ಹ...
17-10-24 03:36 pm
2026 ರಲ್ಲಿ ಕೆಎಫ್ಡಿ ಲಸಿಕೆ ಲಭ್ಯ ; ಐಸಿಎಂಆರ್ ನಿರ...
17-10-24 12:37 pm
Eshwarappa, Mallikarjun Kharge: ಹಿಂದುಳಿದ, ದಲಿ...
16-10-24 10:19 pm
ಜೈಶ್ರೀರಾಮ್ ಘೋಷಣೆ ಕೂಗಿದ ಮಾತ್ರಕ್ಕೆ ಧಾರ್ಮಿಕ ಭಾವನ...
16-10-24 05:08 pm
17-10-24 11:16 am
HK News Desk
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
Actor Sanjay Dutt Mangalore,Baba Siddique; ಬಾ...
13-10-24 06:13 pm
ಮೈಸೂರು ದರ್ಭಾಂಗ್ ಬಾಗಮತಿ ಎಕ್ಸ್ ಪ್ರೆಸ್ ರೈಲು ಅಪಘಾ...
13-10-24 03:48 pm
17-10-24 10:29 pm
Mangalore Correspondent
Ullal News, Mangalore, Satish Kumpala: ಪೊಲೀಸ್...
17-10-24 07:56 pm
CM Siddaramaiah, Valmiki, Nagendra, Brijesh...
17-10-24 04:34 pm
Hadrian Vegas, Swimming, Mangalore: ಈಜುಕೊಳದಲ್...
17-10-24 12:34 pm
Mangalore crime, Ullal, Fight: ಉಳ್ಳಾಲ ಠಾಣೆ ಇನ...
17-10-24 10:57 am
17-10-24 11:03 pm
Mangalore Correspondent
Bangalore crime, Double Murder, Illecit affai...
17-10-24 08:02 pm
Fake Aadhar, Mangalore Fraud, Crime: ಹತ್ತು ಸಾ...
16-10-24 02:44 pm
Chikkamagaluru, Online Fraud: ಹಣ ಡಬಲ್ ಆಸೆಗೆ...
15-10-24 09:56 pm
Mangalore, Murder, crime: ಬಸ್ ನಿಲ್ದಾಣದಲ್ಲಿ ಕಂ...
15-10-24 09:49 pm