ಬ್ರೇಕಿಂಗ್ ನ್ಯೂಸ್
15-07-24 08:56 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 15: ಪೆಟ್ರೋಲ್, ಹಾಲಿನ ದರ ಏರಿಕೆ ಬೆನ್ನಲ್ಲೇ ಸಾಮಾನ್ಯ ಜನರು ಪ್ರಯಾಣಿಸುವ ಬಸ್ ಟಿಕೆಟ್ ದರವೂ ಏರಿಕೆಯಾಗುತ್ತದೆ ಎಂದು ಸುದ್ದಿಯಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದಿದ್ದಾರೆ.
ವಿಧಾನಸೌಧದಲ್ಲಿ ಮುಂಗಾರು ಅಧಿವೇಶನ ಆರಂಭಕ್ಕೆ ಮುನ್ನ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜು ಕಾಗೆ ದರ ಏರಿಕೆ ಬಗ್ಗೆ ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯ. ಸದ್ಯ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ತಿಳಿಸಿದರು.
ನಿನ್ನೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ್ದ ರಾಜು ಕಾಗೆ ಮತ್ತು ಕೆಎಸ್ಆರ್ಟಿಸಿ ನಿಗಮ ಅಧ್ಯಕ್ಷ ಶ್ರೀನಿವಾಸ್ ಅವರು ದರ ಏರಿಕೆಯ ಬಗ್ಗೆ ಮಾತನಾಡಿದ್ದರಿಂದ ಪ್ರಯಾಣ ದರ ಹೆಚ್ಚುವುದು ಖಚಿತ ಎನ್ನಲಾಗಿತ್ತು.
ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ನಷ್ಟದಲ್ಲಿದೆ. ಡೀಸೆಲ್ ಹಾಗೂ ಬಸ್ ಬಿಡಿ ಭಾಗಗಳ ದರ ಕೂಡ ಹೆಚ್ಚಾಗಿದೆ. ಕಳೆದ 10 ವರ್ಷಗಳಿಂದ ಟಿಕೆಟ್ ದರ ಏರಿಕೆ ಮಾಡಿಲ್ಲ. ಶಕ್ತಿ ಯೋಜನೆಯಿಂದ ನಾವು ನಷ್ಟದಲ್ಲಿದ್ದೇವೆ. ಆದರೂ ನಾವು ನಿಗಮವನ್ನು ನಡೆಸಿಕೊಂಡು ಹೋಗುತ್ತಿದ್ದೇವೆ ಎಂದು ಹೇಳಿಕೆ ನೀಡಿದ್ದರು.
ಕಳೆದ ತ್ರೈಮಾಸಿಕದಲ್ಲಿ 295 ಕೋಟಿ ರೂ. ನಷ್ಟವಾಗಿದೆ. ಟಿಕೆಟ್ ದರ ಏರಿಸದೇ ಇದ್ದರೆ ಕೆಎಸ್ಆರ್ಟಿಸಿ ಸಂಸ್ಥೆ ಉಳಿಯುವುದಿಲ್ಲ. ಸದ್ಯದಲ್ಲೇ ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುವುದು. ಮೊನ್ನೆ ನಿಗಮದ ಮೀಟಿಂಗ್ ಮುಗಿದಿದ್ದು ಶೇಕಡಾ 15ರಿಂದ 20 ದರ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಸಿಎಂ ಮುಂದೆ ಇಟ್ಟಿದ್ದೇವೆ ಎಂದು ಹೇಳಿದ್ದರು.
Following the hike in petrol and milk prices, there were reports that the prices of bus tickets travelled by the common man will also go up. Transport Minister Ramalinga Reddy said there is no proposal before the government to increase bus ticket prices as of now.
10-03-26 01:49 pm
HK News Staffer
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
10-03-26 01:31 pm
HK News Staffer
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm