ಬ್ರೇಕಿಂಗ್ ನ್ಯೂಸ್
15-07-24 08:56 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 15: ಪೆಟ್ರೋಲ್, ಹಾಲಿನ ದರ ಏರಿಕೆ ಬೆನ್ನಲ್ಲೇ ಸಾಮಾನ್ಯ ಜನರು ಪ್ರಯಾಣಿಸುವ ಬಸ್ ಟಿಕೆಟ್ ದರವೂ ಏರಿಕೆಯಾಗುತ್ತದೆ ಎಂದು ಸುದ್ದಿಯಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದಿದ್ದಾರೆ.
ವಿಧಾನಸೌಧದಲ್ಲಿ ಮುಂಗಾರು ಅಧಿವೇಶನ ಆರಂಭಕ್ಕೆ ಮುನ್ನ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜು ಕಾಗೆ ದರ ಏರಿಕೆ ಬಗ್ಗೆ ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯ. ಸದ್ಯ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ತಿಳಿಸಿದರು.
ನಿನ್ನೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ್ದ ರಾಜು ಕಾಗೆ ಮತ್ತು ಕೆಎಸ್ಆರ್ಟಿಸಿ ನಿಗಮ ಅಧ್ಯಕ್ಷ ಶ್ರೀನಿವಾಸ್ ಅವರು ದರ ಏರಿಕೆಯ ಬಗ್ಗೆ ಮಾತನಾಡಿದ್ದರಿಂದ ಪ್ರಯಾಣ ದರ ಹೆಚ್ಚುವುದು ಖಚಿತ ಎನ್ನಲಾಗಿತ್ತು.
ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ನಷ್ಟದಲ್ಲಿದೆ. ಡೀಸೆಲ್ ಹಾಗೂ ಬಸ್ ಬಿಡಿ ಭಾಗಗಳ ದರ ಕೂಡ ಹೆಚ್ಚಾಗಿದೆ. ಕಳೆದ 10 ವರ್ಷಗಳಿಂದ ಟಿಕೆಟ್ ದರ ಏರಿಕೆ ಮಾಡಿಲ್ಲ. ಶಕ್ತಿ ಯೋಜನೆಯಿಂದ ನಾವು ನಷ್ಟದಲ್ಲಿದ್ದೇವೆ. ಆದರೂ ನಾವು ನಿಗಮವನ್ನು ನಡೆಸಿಕೊಂಡು ಹೋಗುತ್ತಿದ್ದೇವೆ ಎಂದು ಹೇಳಿಕೆ ನೀಡಿದ್ದರು.
ಕಳೆದ ತ್ರೈಮಾಸಿಕದಲ್ಲಿ 295 ಕೋಟಿ ರೂ. ನಷ್ಟವಾಗಿದೆ. ಟಿಕೆಟ್ ದರ ಏರಿಸದೇ ಇದ್ದರೆ ಕೆಎಸ್ಆರ್ಟಿಸಿ ಸಂಸ್ಥೆ ಉಳಿಯುವುದಿಲ್ಲ. ಸದ್ಯದಲ್ಲೇ ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುವುದು. ಮೊನ್ನೆ ನಿಗಮದ ಮೀಟಿಂಗ್ ಮುಗಿದಿದ್ದು ಶೇಕಡಾ 15ರಿಂದ 20 ದರ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಸಿಎಂ ಮುಂದೆ ಇಟ್ಟಿದ್ದೇವೆ ಎಂದು ಹೇಳಿದ್ದರು.
Following the hike in petrol and milk prices, there were reports that the prices of bus tickets travelled by the common man will also go up. Transport Minister Ramalinga Reddy said there is no proposal before the government to increase bus ticket prices as of now.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
23-07-26 06:26 pm
HK News Desk
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am