ಬ್ರೇಕಿಂಗ್ ನ್ಯೂಸ್
17-07-24 03:35 pm HK News Desk ಕರ್ನಾಟಕ
ಹಾಸನ, ಜುಲೈ.17: ಮಾಜಿ ಸಚಿವ ಎಚ್.ಡಿ.ರೇವಣ್ಣ ತಮ್ಮದೇ ಊರು ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯ ದೇವಸ್ಥಾನ ಒಂದಕ್ಕೆ ತೆರಳಿದ್ದಾಗ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎಚ್.ಡಿ.ರೇವಣ್ಣ ಅವರ ಪಕ್ಕೆಲುಬಿಗೆ ತೀವ್ರ ಪೆಟ್ಟು ಬಿದ್ದಿದೆ ಎಂದು ವೈದ್ಯರು ತಿಳಿಸಿದ್ದಾರೆ. ರೇವಣ್ಣ ಅವರು ಏಕಾದಶಿ ಪ್ರಯುಕ್ತ ಉಪವಾಸವಿದ್ದರು ಎನ್ನಲಾಗಿದೆ. ಹೀಗಾಗಿ ಹರದನಹಳ್ಳಿಯ ದೇವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಲು ತೆರಳಿದ್ದು ಅಲ್ಲಿಂದ ಹೊರ ಬರುವಾಗಲೇ ಕಾಲು ಜಾರಿ ಬಿದ್ದು ರೇವಣ್ಣ ಗಾಯಗೊಂಡಿದ್ದಾರೆ.
ಹರದನಹಳ್ಳಿಯಿಂದ ರೇವಣ್ಣ ಅವರು ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ದೇವಾಲಯಕ್ಕೆ ಹೊರಟಿದ್ದರು. ಪಕ್ಕೆಲುಬು ಭಾಗಕ್ಕೆ ತೀವ್ರ ಪೆಟ್ಟು ಬಿದ್ದಿದ್ದು ನೋವಿನಿಂದಾಗಿ ಹೊಳೆನರಸೀಪುರದ ತಾಲ್ಲೂಕು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಹೊಳೆನರಸೀಪುರದ ತಾಲ್ಲೂಕು ಆಸ್ಪತ್ರೆಯ ಐಸಿಯುನಲ್ಲಿ ಎಚ್.ಡಿ.ರೇವಣ್ಣಗೆ ಚಿಕಿತ್ಸೆ ನೀಡಲಾಗುತ್ತಿದೆ.
H D Revanna admitted to hospital after fall in temple at Hassan. After offering Pooja when he was coming out he suddenly fell after his leg skid. He was immediately rushed to the hospital for treatment.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm