ಬ್ರೇಕಿಂಗ್ ನ್ಯೂಸ್
20-07-24 01:05 pm HK News Desk ಕರ್ನಾಟಕ
ಬಾಗಲಕೋಟೆ, ಜುಲೈ 20: ಮಹಿಳೆಯೊಬ್ಬರು 12 ಕಾಲ್ಬೆರಳು, 13 ಕೈಬೆರಳಿರುವ ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಆರೋಗ್ಯವಾಗಿದ್ದು, ಇದೀಗ ಎಲ್ಲರ ಆಕರ್ಷಣೆಗೆ ಕೇಂದ್ರವಾಗಿದೆ.
ಈ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯಲ್ಲಿ ನಡೆದಿದೆ. ಮಗುವಿನ ಬಲಗೈಗೆ 6, ಎಡಗೈಗೆ 7 ಮತ್ತು ಎರಡು ಕಾಲಿನಲ್ಲಿ ಕೂಡ ತಲಾ 6 ಬೆರಳುಗಳಿವೆ.
ಸದ್ಯ ತಾಯಿ ಮಗು ಆರೋಗ್ಯವಾಗಿದ್ದು, ಯಾವುದೇ ತೊಂದರೆಗಳು ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ತಾಯಿ ಗರ್ಭಿಣಿ ಆಗುವ ಸಂದರ್ಭದಲ್ಲಿ ಪಡೆಯುವ ಕ್ರೋಮೋಸೋಮ್ಗಳಲ್ಲಿ ಇಂತಹ ಗುಣಗಳಿದ್ದರೆ ಇಂತಹ ಮಗು ಹುಟ್ಟುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಮಕ್ಕಳ ಭಾಗ್ಯ ಕರುಣಿಸುವಂತೆ ಕುಂದರಗಿಯ ಭುವನೇಶ್ವರಿ ದೇವಿಗೆ ನನ್ನ ಹೆಂಡತಿ ಹರಹೆ ಹೊತ್ತಿದ್ದಳು. ಹರಕೆ ಹೊತ್ತ 4ನೇ ವಾರದಲ್ಲಿಯೇ ಗರ್ಭಿಣಿಯಾದಳು ಎಂದು ಮಗುವಿನ ತಂದೆ ಗುರಪ್ಪ ಸಂತಸ ಹಂಚಿಕೊಂಡಿದ್ದಾರೆ. ಇದೀಗ ಕುಟುಂಬ ಸದಸ್ಯರು ಹಾಗೂ ಗ್ರಾಮಸ್ಥರು ಸೇರಿದಂತೆ ಈ ಮಗುವನ್ನು ನೋಡಲು ಜನ ಮುಗಿಬೀಳುತ್ತಿದ್ದಾರೆ.
This incident took place in Rabakavi Banahatti of Bagalkote district. A child has 6 fingers on the right hand, 7 on the left hand and 6 fingers each on both legs. The doctor said that the mother and child are healthy and there are no problems.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm