ಬ್ರೇಕಿಂಗ್ ನ್ಯೂಸ್
20-07-24 03:04 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 20: ನೀವು ರೀಲ್ಸ್ ಪ್ರಿಯರೇ? ನಿಮಗೂ ರೀಲ್ಸ್ ಮಾಡುವ ಹವ್ಯಾಸವಿದೆಯಾ? ಹಾಗಿದ್ರೆ ತಡ ಯಾಕೆ? ಬಿಬಿಎಂಪಿ ನಿಮಗೆಂದೇ ಭರ್ಜರಿ ಆಫರ್ ತೆರೆದಿಟ್ಟಿದೆ. ಒಂದು ಲಕ್ಷ ರೂಪಾಯಿ ಗೆಲ್ಲುವ ಅವಕಾಶವನ್ನು ನೀಡುತ್ತಿದೆ.
ಬಿಬಿಎಂಪಿ ಆರೋಗ್ಯ ಇಲಾಖೆ ರೀಲ್ಸ್ ಮಾಡಿ ಒಂದು ಲಕ್ಷಾ ಗೆಲ್ಲಿ ಎಂಬ ಸುವರ್ಣಾವಕಾಶವನ್ನು ನೀಡಿದೆ. ಡೆಂಘೀ ಹೆಚ್ಚಳ ಹಿನ್ನೆಲೆ ರೀಲ್ಸ್ ಮೂಲಕ ಡಿಂಘೀ ವಾರಿಯರ್ ಆಗಲು ಬಿಬಿಎಂಪಿ ಅವಕಾಶ ಮಾಡಿಕೊಡುತ್ತಿದೆ.
ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆ ಹಿನ್ನೆಲೆ, ಡೆಂಗ್ಯೂಗೆ ಕಡಿವಾಣ ಹಾಕಲು ಬಿಬಿಎಂಪಿ ಮನೆ ಮನೆ ಸರ್ವೇ ಮಾಡಿ ಜಾಗೃತಿ ಮೂಡಿಸುತ್ತಿದೆ. ಇದರ ಜೊತೆಗೆ ಅರಿವು ಮೂಡಿಸಲು ವಿಭಿನ್ನ ಕಾರ್ಯಕ್ರಮಕ್ಕೆ ಉತ್ತೇಜನ ನೀಡುತ್ತಿದೆ. ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ರೀಲ್ಸ್ ಮಾಡಿದವರಿಗೆ ಪಾಲಿಕೆ ಬಂಪರ್ ಬಹುಮಾನ ಘೋಷಿಸಿದೆ.
ಪಾಲಿಕೆ ಸೋಷಿಯಲ್ ಮೀಡಿಯಾದಲ್ಲಿ ಡೆಂಗ್ಯೂ ಕುರಿತ ರೀಲ್ಸ್ಗಳನ್ನು ಆಹ್ವಾನಿಸಿದೆ. ಮೊದಲ ಐದು ಉತ್ತಮ ರೀಲ್ಸ್ಗಳಿ ತಲಾ 25 ಸಾವಿರ ರೂಪಾಯಿ ಬಹುಮಾನ ನೀಡುವುದಾಗಿ ಹೇಳಿದೆ. ಇನ್ನು ದ್ವಿತೀಯ ಬಹುಮಾನದಲ್ಲಿ ಐದು ಜನರಿಗೆ ತಲಾ 10 ಸಾವಿರ ರೂಪಾಯಿ ನಿಗದಿ ಪಡಿಸಿದೆ.
ಶಾಲಾ ಮಕ್ಕಳಿಗೆ ಬಂಪರ್ ಆಫರ್;
ಉತ್ತಮ ರೀತಿಯಲ್ಲಿ ಹೆಚ್ಚು ವಿದ್ಯಾರ್ಥಿಗಳ ಮೂಲಕ ರೀಲ್ಸ್ ಮಾಡಿಸುವ ಶಾಲೆಗೆ ಬರೋಬ್ಬರಿ 1 ಲಕ್ಷ ಬಹುಮಾನ ನೀಡುವುದಾಗಿ ಬಿಬಿಎಂಪಿ ತಿಳಿಸಿದೆ. ಅಲ್ಲದೇ ಮಕ್ಕಳಿಗೆ ಜಾಗೃತಿ ಮೂಡಿಸುವ ವೀಡಿಯೋ ಮಾಡಲು ಉತ್ತೇಜಿಸುವ ಶಿಕಕ್ಷಕರಿಗೂ 35 ಸಾವಿರ ಬಹುಮಾನ ನೀಡುವುದಾಗಿ ತಿಳಿಸಿದೆ.
ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ರೀಲ್ಸ್ ಮಾಡಿ ಅದನ್ನು ಬಿಬಿಎಂಪಿ ಆರೋಗ್ಯ ಇಲಾಖೆಗೆ ಫೇಸ್ಬುಕ್ ಮತ್ತು ಎಕ್ಸ್ (ಟ್ವಿಟ್ಟರ್) ಖಾತೆಗೆ ಟ್ಯಾಗ್ ಮಾಡಬೇಕು. ಡೆಂಗ್ಯೂ ಬಗ್ಗೆ ಹೆಚ್ಚಿನ ಮಾಹಿತಿಯೊಂದಿಗೆ ಹೆಚ್ಚು ವೀಕ್ಷಣೆ ಪಡೆಯುವ ರೀಲ್ಸ್ಗೆ ತಕ್ಕಂತೆ ಬಹುಮಾನ ನೀಡಲಾಗುವುದು ಎಂದು ತಿಳಿಸಿದೆ. ರೀಲ್ಸ್ ಹಂಚಿಕೊಳ್ಳುವ ಪ್ರತಿಯೊಬ್ಬರಿಗೂ ಡೆಂಗ್ಯೂ ವಾರಿಯರ್ ಎಂಬ ಪಟ್ಟವನ್ನು ಪಾಲಿಕೆ ಆರೋಗ್ಯ ವಿಭಾಗ ನೀಡಲಿದೆ.
Bangalore BBMP Offer, 1 lakh worth price for good social media reels on dengue. BBMP has made a new program to bring awareness amount the public about dengue in form of reels from students.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm