ಬ್ರೇಕಿಂಗ್ ನ್ಯೂಸ್
20-07-24 03:04 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 20: ನೀವು ರೀಲ್ಸ್ ಪ್ರಿಯರೇ? ನಿಮಗೂ ರೀಲ್ಸ್ ಮಾಡುವ ಹವ್ಯಾಸವಿದೆಯಾ? ಹಾಗಿದ್ರೆ ತಡ ಯಾಕೆ? ಬಿಬಿಎಂಪಿ ನಿಮಗೆಂದೇ ಭರ್ಜರಿ ಆಫರ್ ತೆರೆದಿಟ್ಟಿದೆ. ಒಂದು ಲಕ್ಷ ರೂಪಾಯಿ ಗೆಲ್ಲುವ ಅವಕಾಶವನ್ನು ನೀಡುತ್ತಿದೆ.
ಬಿಬಿಎಂಪಿ ಆರೋಗ್ಯ ಇಲಾಖೆ ರೀಲ್ಸ್ ಮಾಡಿ ಒಂದು ಲಕ್ಷಾ ಗೆಲ್ಲಿ ಎಂಬ ಸುವರ್ಣಾವಕಾಶವನ್ನು ನೀಡಿದೆ. ಡೆಂಘೀ ಹೆಚ್ಚಳ ಹಿನ್ನೆಲೆ ರೀಲ್ಸ್ ಮೂಲಕ ಡಿಂಘೀ ವಾರಿಯರ್ ಆಗಲು ಬಿಬಿಎಂಪಿ ಅವಕಾಶ ಮಾಡಿಕೊಡುತ್ತಿದೆ.
ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆ ಹಿನ್ನೆಲೆ, ಡೆಂಗ್ಯೂಗೆ ಕಡಿವಾಣ ಹಾಕಲು ಬಿಬಿಎಂಪಿ ಮನೆ ಮನೆ ಸರ್ವೇ ಮಾಡಿ ಜಾಗೃತಿ ಮೂಡಿಸುತ್ತಿದೆ. ಇದರ ಜೊತೆಗೆ ಅರಿವು ಮೂಡಿಸಲು ವಿಭಿನ್ನ ಕಾರ್ಯಕ್ರಮಕ್ಕೆ ಉತ್ತೇಜನ ನೀಡುತ್ತಿದೆ. ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ರೀಲ್ಸ್ ಮಾಡಿದವರಿಗೆ ಪಾಲಿಕೆ ಬಂಪರ್ ಬಹುಮಾನ ಘೋಷಿಸಿದೆ.
ಪಾಲಿಕೆ ಸೋಷಿಯಲ್ ಮೀಡಿಯಾದಲ್ಲಿ ಡೆಂಗ್ಯೂ ಕುರಿತ ರೀಲ್ಸ್ಗಳನ್ನು ಆಹ್ವಾನಿಸಿದೆ. ಮೊದಲ ಐದು ಉತ್ತಮ ರೀಲ್ಸ್ಗಳಿ ತಲಾ 25 ಸಾವಿರ ರೂಪಾಯಿ ಬಹುಮಾನ ನೀಡುವುದಾಗಿ ಹೇಳಿದೆ. ಇನ್ನು ದ್ವಿತೀಯ ಬಹುಮಾನದಲ್ಲಿ ಐದು ಜನರಿಗೆ ತಲಾ 10 ಸಾವಿರ ರೂಪಾಯಿ ನಿಗದಿ ಪಡಿಸಿದೆ.
ಶಾಲಾ ಮಕ್ಕಳಿಗೆ ಬಂಪರ್ ಆಫರ್;
ಉತ್ತಮ ರೀತಿಯಲ್ಲಿ ಹೆಚ್ಚು ವಿದ್ಯಾರ್ಥಿಗಳ ಮೂಲಕ ರೀಲ್ಸ್ ಮಾಡಿಸುವ ಶಾಲೆಗೆ ಬರೋಬ್ಬರಿ 1 ಲಕ್ಷ ಬಹುಮಾನ ನೀಡುವುದಾಗಿ ಬಿಬಿಎಂಪಿ ತಿಳಿಸಿದೆ. ಅಲ್ಲದೇ ಮಕ್ಕಳಿಗೆ ಜಾಗೃತಿ ಮೂಡಿಸುವ ವೀಡಿಯೋ ಮಾಡಲು ಉತ್ತೇಜಿಸುವ ಶಿಕಕ್ಷಕರಿಗೂ 35 ಸಾವಿರ ಬಹುಮಾನ ನೀಡುವುದಾಗಿ ತಿಳಿಸಿದೆ.
ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ರೀಲ್ಸ್ ಮಾಡಿ ಅದನ್ನು ಬಿಬಿಎಂಪಿ ಆರೋಗ್ಯ ಇಲಾಖೆಗೆ ಫೇಸ್ಬುಕ್ ಮತ್ತು ಎಕ್ಸ್ (ಟ್ವಿಟ್ಟರ್) ಖಾತೆಗೆ ಟ್ಯಾಗ್ ಮಾಡಬೇಕು. ಡೆಂಗ್ಯೂ ಬಗ್ಗೆ ಹೆಚ್ಚಿನ ಮಾಹಿತಿಯೊಂದಿಗೆ ಹೆಚ್ಚು ವೀಕ್ಷಣೆ ಪಡೆಯುವ ರೀಲ್ಸ್ಗೆ ತಕ್ಕಂತೆ ಬಹುಮಾನ ನೀಡಲಾಗುವುದು ಎಂದು ತಿಳಿಸಿದೆ. ರೀಲ್ಸ್ ಹಂಚಿಕೊಳ್ಳುವ ಪ್ರತಿಯೊಬ್ಬರಿಗೂ ಡೆಂಗ್ಯೂ ವಾರಿಯರ್ ಎಂಬ ಪಟ್ಟವನ್ನು ಪಾಲಿಕೆ ಆರೋಗ್ಯ ವಿಭಾಗ ನೀಡಲಿದೆ.
Bangalore BBMP Offer, 1 lakh worth price for good social media reels on dengue. BBMP has made a new program to bring awareness amount the public about dengue in form of reels from students.
10-04-26 03:25 pm
HK News Desk
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm