ಬ್ರೇಕಿಂಗ್ ನ್ಯೂಸ್
22-07-24 04:52 pm HK News Desk ಕರ್ನಾಟಕ
ರಾಮನಗರ, ಜುಲೈ.22: ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಮಾಗಡಿ ಪಟ್ಟಣದ ಜ್ಯೋತಿ ನಗರದಲ್ಲಿ ನಡೆದಿದೆ.
ಶೋಭ (38), ದಿಲೀಪ್ (16) ಮೃತ ದುರ್ದೈವಿಗಳು. ಮನೆಯಲ್ಲಿ ಸ್ನಾನ ಮಾಡಲು ಅಂತ ದಿಲೀಪ್ ಹೋಗಿದ್ದ ವೇಳೆ ಗೀಸರ್ ಅನಿಲ ಸೋರಿಕೆಯಾಗಿದೆ.
ಸೋರಿಕೆಯಾದ ಅನಿಲ ಸೇವಿಸಿ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ನಾನ ಮಾಡಲು ಹೋದ ದಿಲೀಪ್ ಸಾಕಷ್ಟು ಸಮಯ ಕಳೆದರೂ ಹೊರ ಬಾರದ ಹಿನ್ನೆಲೆಯಲ್ಲಿ ತಾಯಿ ಕೂಡ ಒಳಗಡೆ ಹೋಗಿದ್ದಾಳೆ. ಇದೇ ವೇಳೆ ಗೀಸರ್ ಗ್ಯಾಸ್ ಗಾಳಿ ಸೇವಿಸಿ ತಾಯಿ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಮಾಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಳಿಯಾಡಲು ಅವಕಾಶವಿರಲಿ ;
ಈ ಹಿಂದೆಯೂ ಗ್ಯಾಸ್ ಗೀಸರ್ ವಿಷ ಅನಿಲ ಸೇವಿಸಿ ಮೃತಪಟ್ಟ ಸಾಕಷ್ಟು ಪ್ರಕರಣಗಳು ನಡೆದಿದೆ. ಆದರೂ, ಜನ ಎಚ್ಚೆತ್ತುಕೊಂಡಿಲ್ಲ. ಗೀಸರ್ ಬಳಸುವಾಗ ಗಾಳಿಯಾಡಲು ಅವಕಾಶ ನೀಡಬೇಕು. ಆಗ ಅದರಲ್ಲಿನ ವಿಷ ಅನಿಲವು ಹೊರ ಹೋಗುತ್ತದೆ ಎಂದು ಪೊಲೀಸ್ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
Bangalore mother and son dies inside bathroom after geyser gas leak. The deceased has been identified as Deepak (16) and mother Shoha (38).
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm