ಬ್ರೇಕಿಂಗ್ ನ್ಯೂಸ್
22-07-24 04:52 pm HK News Desk ಕರ್ನಾಟಕ
ರಾಮನಗರ, ಜುಲೈ.22: ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಮಾಗಡಿ ಪಟ್ಟಣದ ಜ್ಯೋತಿ ನಗರದಲ್ಲಿ ನಡೆದಿದೆ.
ಶೋಭ (38), ದಿಲೀಪ್ (16) ಮೃತ ದುರ್ದೈವಿಗಳು. ಮನೆಯಲ್ಲಿ ಸ್ನಾನ ಮಾಡಲು ಅಂತ ದಿಲೀಪ್ ಹೋಗಿದ್ದ ವೇಳೆ ಗೀಸರ್ ಅನಿಲ ಸೋರಿಕೆಯಾಗಿದೆ.
ಸೋರಿಕೆಯಾದ ಅನಿಲ ಸೇವಿಸಿ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ನಾನ ಮಾಡಲು ಹೋದ ದಿಲೀಪ್ ಸಾಕಷ್ಟು ಸಮಯ ಕಳೆದರೂ ಹೊರ ಬಾರದ ಹಿನ್ನೆಲೆಯಲ್ಲಿ ತಾಯಿ ಕೂಡ ಒಳಗಡೆ ಹೋಗಿದ್ದಾಳೆ. ಇದೇ ವೇಳೆ ಗೀಸರ್ ಗ್ಯಾಸ್ ಗಾಳಿ ಸೇವಿಸಿ ತಾಯಿ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಮಾಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಳಿಯಾಡಲು ಅವಕಾಶವಿರಲಿ ;
ಈ ಹಿಂದೆಯೂ ಗ್ಯಾಸ್ ಗೀಸರ್ ವಿಷ ಅನಿಲ ಸೇವಿಸಿ ಮೃತಪಟ್ಟ ಸಾಕಷ್ಟು ಪ್ರಕರಣಗಳು ನಡೆದಿದೆ. ಆದರೂ, ಜನ ಎಚ್ಚೆತ್ತುಕೊಂಡಿಲ್ಲ. ಗೀಸರ್ ಬಳಸುವಾಗ ಗಾಳಿಯಾಡಲು ಅವಕಾಶ ನೀಡಬೇಕು. ಆಗ ಅದರಲ್ಲಿನ ವಿಷ ಅನಿಲವು ಹೊರ ಹೋಗುತ್ತದೆ ಎಂದು ಪೊಲೀಸ್ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
Bangalore mother and son dies inside bathroom after geyser gas leak. The deceased has been identified as Deepak (16) and mother Shoha (38).
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 09:56 pm
HK News Desk
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm