ಬ್ರೇಕಿಂಗ್ ನ್ಯೂಸ್
22-07-24 10:30 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 22: ಲೈಂಗಿಕ ದೌರ್ಜನ್ಯ ಹಾಗೂ ಅಸಹಜ ಲೈಂಗಿಕ ಕಿರುಕುಳ ಆರೋಪದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣನಿಗೆ ನಗರದ ಸೆಷನ್ಸ್ ನ್ಯಾಯಾಲಯ ಇಂದು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಸ್ವಪಕ್ಷದ ಕಾರ್ಯಕರ್ತ ನೀಡಿದ ದೂರಿನ ಹಿನ್ನೆಲೆ ಬಂಧನಕ್ಕೆ ಒಳಗಾಗಿರುವ ಸೂರಜ್ ರೇವಣ್ಣ ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಆದೇಶ ನೀಡಿದೆ.
ಷರತ್ತುಗಳು: 2 ಲಕ್ಷ ರೂ.ಗಳ ಶ್ಯೂರಿಟಿ, ತನಿಖೆಗೆ ಸಹಕರಿಸಬೇಕು, ಪಾಸ್ಪೋರ್ಟ್ ತನಿಖಾಧಿಕಾರಿಗಳಿಗೆ ಒಪ್ಪಿಸಬೇಕು, ಆರೋಪ ಪಟ್ಟಿ ಸಲ್ಲಿಸುವವರೆಗೆ ಇಲ್ಲವೇ ಮುಂದಿನ ಆರು ತಿಂಗಳು ಕಾಲ ಪ್ರತಿ ಎರಡನೇ ಭಾನುವಾರ ಠಾಣೆಗೆ ಭೇಟಿ ನೀಡಿ ಸಹಿ ಮಾಡಬೇಕು, ಸಾಕ್ಷ್ಯಗಳಿಗೆ ಬೆದರಿಕೆ ಹಾಕಬಾರದು, ಸಾಕ್ಷಿಗಳನ್ನು ಸಂಪರ್ಕಿಸಲು ಪ್ರಯತ್ನ ಮಾಡಬಾರದು ಎಂಬುದಾಗಿ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ.
ಹೊಳೆನರಸೀಪುರದಲ್ಲಿ ಘನ್ನಿಗಡ ಫಾರ್ಮ್ ಹೌಸ್ಗೆ ಜೂನ್ 16ರಂದು ಕರೆಯಿಸಿಕೊಂಡು ಸೂರಜ್ ರೇವಣ್ಣ ತಮ್ಮ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ವಿಚಾರವನ್ನು ಬಹಿರಂಗಪಡಿಸಿದರೆ ಕೊಲ್ಲುವ ಬೆದರಿಕೆಯನ್ನೂ ಹಾಕಿದ್ದಾರೆ. ಈ ಸಂಬಂಧ ಹಣದ ಆಮಿಷವನ್ನೂ ಒಡ್ಡಿದ್ದರು ಎಂದು ಸಂತ್ರಸ್ತ ಯುವಕ ಸೂರಜ್ ಮತ್ತು ಅವರ ಬೆಂಬಲಿಗ ಶಿವಕುಮಾರ್ ವಿರುದ್ಧ ಜೂನ್ 22ರಂದು ದೂರು ನೀಡಿದ್ದರು. ಇದನ್ನು ಆಧರಿಸಿ ಹೊಳೆನರಸೀಪುರ ಗ್ರಾಮೀಣ ಠಾಣೆಯಲ್ಲಿ ಸೂರಜ್ ಮತ್ತು ಶಿವಕುಮಾರ್ ವಿರುದ್ಧ ಐಪಿಸಿ ವಿವಿಧ ಸೆಕ್ಷನ್ಗಳ ಅಡಿ ಎಫ್ಐಆರ್ ದಾಖಲಿಸಲಾಗಿತ್ತು.
ಇನ್ನೊಂದು ಪ್ರಕರಣದಲ್ಲಿ ಸೂರಜ್ ಆಪ್ತ ಎನ್ನಲಾದ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಸೂರಜ್, ಚನ್ನರಾಯಪಟ್ಟಣದ ರಕ್ಷಿತ್ ಮತ್ತು ಹಾಸನದ ಸಚಿನ್ ವಿರುದ್ಧ ಐಪಿಸಿ ಸೆಕ್ಷನ್ಗಳ ಅಡಿ ಜೂನ್ 25ರಂದು ಹೊಳೆನರಸೀಪುರದ ಗ್ರಾಮೀಣ ಠಾಣೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿ
The court set multiple bail conditions for Suraj, the grandson of JD(S) patriarch and former prime minister of India, HD Deve Gowda. The member of Karnataka's legislative council, 36, must not ‘threaten’ the complainant/victim and contact the latter directly or indirectly, the court said.
10-04-26 03:25 pm
HK News Desk
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm