ಬ್ರೇಕಿಂಗ್ ನ್ಯೂಸ್
23-07-24 09:09 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ.23: ಕೆಎಸ್ಸಾರ್ಟಿಸಿ ಬಸ್ ಮತ್ತು ಹುಂಡೈ ಕಾರು ಅಪಘಾತಕ್ಕೀಡಾಗಿ ಶಿಕಾರಿಪುರದ ಸೈಂಟ್ ಥೆರೆಸಾ ಲಿಟ್ಲ್ ಫ್ಲವರ್ ಚರ್ಚ್ ಪಾದ್ರಿ ಫಾ. ಅಂಥೋನಿ ಪೀಟರ್ (55) ಸಾವನ್ನಪ್ಪಿದ್ದಾರೆ.
ಕೆಎಸ್ಸಾರ್ಟಿಸಿ ಬಸ್ ಕಾರಿನ ಹಿಂಭಾಗಕ್ಕೆ ಡಿಕ್ಕಿಯಾಗಿದೆ ಎನ್ನಲಾಗುತ್ತಿದ್ದು, ಕಾರು ನಜ್ಜುಗುಜ್ಜಾಗಿ ರಸ್ತೆ ಬಿಟ್ಟು ಗದ್ದೆಯತ್ತ ಪಲ್ಟಿಯಾಗಿ ಬಿದ್ದಿದೆ. ಹಿಂದೆ ಕುಳಿತಿದ್ದ ಅಂಥೋನಿ ಪೀಟರ್ ಘಟನೆಯಲ್ಲಿ ತೀವ್ರ ಗಾಯಗೊಂಡು ಸಾವಿಗೀಡಾಗಿದ್ದಾರೆ. ಈ ಸಂದರ್ಭ ಬೇರೆ ಯಾರು ಕಾರಿನಲ್ಲಿದ್ದರು ಎನ್ನುವ ಮಾಹಿತಿ ತಿಳಿದುಬಂದಿಲ್ಲ.
ಅಂಥೋನಿ ಪೀಟರ್ ಅವರು ಶಿವಮೊಗ್ಗ ಡಯಾಸಿಸ್ ನಲ್ಲಿ ತನ್ನ ಮಾನವೀಯ ಸೇವೆಗಾಗಿ ಹೆಸರು ಗಳಿಸಿದ್ದರು. ಈ ಹಿಂದೆ 2017ರಿಂದ 2023ರ ವರೆಗೆ ಹರಿಹರ ಬ್ಯಾಸಿಲಿಕಾದಲ್ಲಿ ಅಂಥೋನಿ ಪೀಟರ್ ಸೇವೆಯಲ್ಲಿದ್ದರು. ಈ ವೇಳೆ ಮಾಡಿದ ಸಮುದಾಯ ಸೇವೆಯ ಕಾರಣಕ್ಕೆ ಶಿವಮೊಗ್ಗ ಧರ್ಮಪ್ರಾಂತ್ಯದ ವ್ಯಾಪ್ತಿಯಲ್ಲಿ ಪೀಟರ್ ಬಗ್ಗೆ ವಿಶೇಷ ಮಮಕಾರ ಬೆಳೆದಿತ್ತು. ಹೀಗಾಗಿ ಪೀಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದು ಸ್ಥಳೀಯರಿಗೆ ತೀವ್ರ ಶೋಕ ಉಂಟು ಮಾಡಿದೆ.
Ksrtc bus car accident in Shivamogga, Catholic church priest Fr Antony Peter killed. Fr Antony Peter, parish priest at St Theresa Little Flower of Jesus Church in Shikaripura, met with a tragic end in a road accident involving a KSRTC bus and his Hyundai Eon car on Tuesday, July 23.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 06:26 pm
HK News Desk
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am