ಬ್ರೇಕಿಂಗ್ ನ್ಯೂಸ್
23-07-24 09:09 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ.23: ಕೆಎಸ್ಸಾರ್ಟಿಸಿ ಬಸ್ ಮತ್ತು ಹುಂಡೈ ಕಾರು ಅಪಘಾತಕ್ಕೀಡಾಗಿ ಶಿಕಾರಿಪುರದ ಸೈಂಟ್ ಥೆರೆಸಾ ಲಿಟ್ಲ್ ಫ್ಲವರ್ ಚರ್ಚ್ ಪಾದ್ರಿ ಫಾ. ಅಂಥೋನಿ ಪೀಟರ್ (55) ಸಾವನ್ನಪ್ಪಿದ್ದಾರೆ.
ಕೆಎಸ್ಸಾರ್ಟಿಸಿ ಬಸ್ ಕಾರಿನ ಹಿಂಭಾಗಕ್ಕೆ ಡಿಕ್ಕಿಯಾಗಿದೆ ಎನ್ನಲಾಗುತ್ತಿದ್ದು, ಕಾರು ನಜ್ಜುಗುಜ್ಜಾಗಿ ರಸ್ತೆ ಬಿಟ್ಟು ಗದ್ದೆಯತ್ತ ಪಲ್ಟಿಯಾಗಿ ಬಿದ್ದಿದೆ. ಹಿಂದೆ ಕುಳಿತಿದ್ದ ಅಂಥೋನಿ ಪೀಟರ್ ಘಟನೆಯಲ್ಲಿ ತೀವ್ರ ಗಾಯಗೊಂಡು ಸಾವಿಗೀಡಾಗಿದ್ದಾರೆ. ಈ ಸಂದರ್ಭ ಬೇರೆ ಯಾರು ಕಾರಿನಲ್ಲಿದ್ದರು ಎನ್ನುವ ಮಾಹಿತಿ ತಿಳಿದುಬಂದಿಲ್ಲ.
ಅಂಥೋನಿ ಪೀಟರ್ ಅವರು ಶಿವಮೊಗ್ಗ ಡಯಾಸಿಸ್ ನಲ್ಲಿ ತನ್ನ ಮಾನವೀಯ ಸೇವೆಗಾಗಿ ಹೆಸರು ಗಳಿಸಿದ್ದರು. ಈ ಹಿಂದೆ 2017ರಿಂದ 2023ರ ವರೆಗೆ ಹರಿಹರ ಬ್ಯಾಸಿಲಿಕಾದಲ್ಲಿ ಅಂಥೋನಿ ಪೀಟರ್ ಸೇವೆಯಲ್ಲಿದ್ದರು. ಈ ವೇಳೆ ಮಾಡಿದ ಸಮುದಾಯ ಸೇವೆಯ ಕಾರಣಕ್ಕೆ ಶಿವಮೊಗ್ಗ ಧರ್ಮಪ್ರಾಂತ್ಯದ ವ್ಯಾಪ್ತಿಯಲ್ಲಿ ಪೀಟರ್ ಬಗ್ಗೆ ವಿಶೇಷ ಮಮಕಾರ ಬೆಳೆದಿತ್ತು. ಹೀಗಾಗಿ ಪೀಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದು ಸ್ಥಳೀಯರಿಗೆ ತೀವ್ರ ಶೋಕ ಉಂಟು ಮಾಡಿದೆ.
Ksrtc bus car accident in Shivamogga, Catholic church priest Fr Antony Peter killed. Fr Antony Peter, parish priest at St Theresa Little Flower of Jesus Church in Shikaripura, met with a tragic end in a road accident involving a KSRTC bus and his Hyundai Eon car on Tuesday, July 23.
06-01-26 08:23 pm
Bangalore Correspondent
ಸಿನಿಮಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆ...
06-01-26 12:57 pm
ಅರಣ್ಯ ಸಚಿವ ಈಶ್ವರ ಖಂಡ್ರೆ ಎದುರಲ್ಲೇ ಕೈ ಕೈ ಮಿಲಾಯಿ...
05-01-26 10:06 pm
Devaraj Aras, CM Siddaramaiah: ದೀರ್ಘ ಮುಖ್ಯಮಂತ...
05-01-26 10:00 pm
ಶಾರ್ಟ್ ಸರ್ಕಿಟ್ ; ಹೊಗೆಯಿಂದ ಉಸಿರುಗಟ್ಟಿ ಮಂಗಳೂರು...
05-01-26 08:39 pm
06-01-26 12:40 pm
HK News Desk
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
06-01-26 08:25 pm
Mangalore Correspondent
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
ಕೋಳಿ ಅಂಕದ ಮೇಲೆ ತೋರುವ ಕಾಳಜಿ, ಸೂರಿಲ್ಲದೆ ಬೀದಿಗೆ...
06-01-26 04:09 pm
ಜ.9ರಿಂದ ತಣ್ಣೀರುಬಾವಿಯಲ್ಲಿ ಬೀಚ್ ಉತ್ಸವ, ಟ್ರಯತ್ಲಾ...
06-01-26 04:01 pm
ಪ್ರೇಮ ವೈಫಲ್ಯ ; ಗುರುಪುರ ನದಿಗೆ ಹಾರಿ ಯುವತಿ ಆತ್ಮಹ...
05-01-26 05:11 pm
06-01-26 07:04 pm
Bangalore Correspondent
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm