ಬ್ರೇಕಿಂಗ್ ನ್ಯೂಸ್
23-07-24 09:09 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ.23: ಕೆಎಸ್ಸಾರ್ಟಿಸಿ ಬಸ್ ಮತ್ತು ಹುಂಡೈ ಕಾರು ಅಪಘಾತಕ್ಕೀಡಾಗಿ ಶಿಕಾರಿಪುರದ ಸೈಂಟ್ ಥೆರೆಸಾ ಲಿಟ್ಲ್ ಫ್ಲವರ್ ಚರ್ಚ್ ಪಾದ್ರಿ ಫಾ. ಅಂಥೋನಿ ಪೀಟರ್ (55) ಸಾವನ್ನಪ್ಪಿದ್ದಾರೆ.
ಕೆಎಸ್ಸಾರ್ಟಿಸಿ ಬಸ್ ಕಾರಿನ ಹಿಂಭಾಗಕ್ಕೆ ಡಿಕ್ಕಿಯಾಗಿದೆ ಎನ್ನಲಾಗುತ್ತಿದ್ದು, ಕಾರು ನಜ್ಜುಗುಜ್ಜಾಗಿ ರಸ್ತೆ ಬಿಟ್ಟು ಗದ್ದೆಯತ್ತ ಪಲ್ಟಿಯಾಗಿ ಬಿದ್ದಿದೆ. ಹಿಂದೆ ಕುಳಿತಿದ್ದ ಅಂಥೋನಿ ಪೀಟರ್ ಘಟನೆಯಲ್ಲಿ ತೀವ್ರ ಗಾಯಗೊಂಡು ಸಾವಿಗೀಡಾಗಿದ್ದಾರೆ. ಈ ಸಂದರ್ಭ ಬೇರೆ ಯಾರು ಕಾರಿನಲ್ಲಿದ್ದರು ಎನ್ನುವ ಮಾಹಿತಿ ತಿಳಿದುಬಂದಿಲ್ಲ.
ಅಂಥೋನಿ ಪೀಟರ್ ಅವರು ಶಿವಮೊಗ್ಗ ಡಯಾಸಿಸ್ ನಲ್ಲಿ ತನ್ನ ಮಾನವೀಯ ಸೇವೆಗಾಗಿ ಹೆಸರು ಗಳಿಸಿದ್ದರು. ಈ ಹಿಂದೆ 2017ರಿಂದ 2023ರ ವರೆಗೆ ಹರಿಹರ ಬ್ಯಾಸಿಲಿಕಾದಲ್ಲಿ ಅಂಥೋನಿ ಪೀಟರ್ ಸೇವೆಯಲ್ಲಿದ್ದರು. ಈ ವೇಳೆ ಮಾಡಿದ ಸಮುದಾಯ ಸೇವೆಯ ಕಾರಣಕ್ಕೆ ಶಿವಮೊಗ್ಗ ಧರ್ಮಪ್ರಾಂತ್ಯದ ವ್ಯಾಪ್ತಿಯಲ್ಲಿ ಪೀಟರ್ ಬಗ್ಗೆ ವಿಶೇಷ ಮಮಕಾರ ಬೆಳೆದಿತ್ತು. ಹೀಗಾಗಿ ಪೀಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದು ಸ್ಥಳೀಯರಿಗೆ ತೀವ್ರ ಶೋಕ ಉಂಟು ಮಾಡಿದೆ.
Ksrtc bus car accident in Shivamogga, Catholic church priest Fr Antony Peter killed. Fr Antony Peter, parish priest at St Theresa Little Flower of Jesus Church in Shikaripura, met with a tragic end in a road accident involving a KSRTC bus and his Hyundai Eon car on Tuesday, July 23.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm