ಬ್ರೇಕಿಂಗ್ ನ್ಯೂಸ್
23-07-24 09:09 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ.23: ಕೆಎಸ್ಸಾರ್ಟಿಸಿ ಬಸ್ ಮತ್ತು ಹುಂಡೈ ಕಾರು ಅಪಘಾತಕ್ಕೀಡಾಗಿ ಶಿಕಾರಿಪುರದ ಸೈಂಟ್ ಥೆರೆಸಾ ಲಿಟ್ಲ್ ಫ್ಲವರ್ ಚರ್ಚ್ ಪಾದ್ರಿ ಫಾ. ಅಂಥೋನಿ ಪೀಟರ್ (55) ಸಾವನ್ನಪ್ಪಿದ್ದಾರೆ.
ಕೆಎಸ್ಸಾರ್ಟಿಸಿ ಬಸ್ ಕಾರಿನ ಹಿಂಭಾಗಕ್ಕೆ ಡಿಕ್ಕಿಯಾಗಿದೆ ಎನ್ನಲಾಗುತ್ತಿದ್ದು, ಕಾರು ನಜ್ಜುಗುಜ್ಜಾಗಿ ರಸ್ತೆ ಬಿಟ್ಟು ಗದ್ದೆಯತ್ತ ಪಲ್ಟಿಯಾಗಿ ಬಿದ್ದಿದೆ. ಹಿಂದೆ ಕುಳಿತಿದ್ದ ಅಂಥೋನಿ ಪೀಟರ್ ಘಟನೆಯಲ್ಲಿ ತೀವ್ರ ಗಾಯಗೊಂಡು ಸಾವಿಗೀಡಾಗಿದ್ದಾರೆ. ಈ ಸಂದರ್ಭ ಬೇರೆ ಯಾರು ಕಾರಿನಲ್ಲಿದ್ದರು ಎನ್ನುವ ಮಾಹಿತಿ ತಿಳಿದುಬಂದಿಲ್ಲ.
ಅಂಥೋನಿ ಪೀಟರ್ ಅವರು ಶಿವಮೊಗ್ಗ ಡಯಾಸಿಸ್ ನಲ್ಲಿ ತನ್ನ ಮಾನವೀಯ ಸೇವೆಗಾಗಿ ಹೆಸರು ಗಳಿಸಿದ್ದರು. ಈ ಹಿಂದೆ 2017ರಿಂದ 2023ರ ವರೆಗೆ ಹರಿಹರ ಬ್ಯಾಸಿಲಿಕಾದಲ್ಲಿ ಅಂಥೋನಿ ಪೀಟರ್ ಸೇವೆಯಲ್ಲಿದ್ದರು. ಈ ವೇಳೆ ಮಾಡಿದ ಸಮುದಾಯ ಸೇವೆಯ ಕಾರಣಕ್ಕೆ ಶಿವಮೊಗ್ಗ ಧರ್ಮಪ್ರಾಂತ್ಯದ ವ್ಯಾಪ್ತಿಯಲ್ಲಿ ಪೀಟರ್ ಬಗ್ಗೆ ವಿಶೇಷ ಮಮಕಾರ ಬೆಳೆದಿತ್ತು. ಹೀಗಾಗಿ ಪೀಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದು ಸ್ಥಳೀಯರಿಗೆ ತೀವ್ರ ಶೋಕ ಉಂಟು ಮಾಡಿದೆ.
Ksrtc bus car accident in Shivamogga, Catholic church priest Fr Antony Peter killed. Fr Antony Peter, parish priest at St Theresa Little Flower of Jesus Church in Shikaripura, met with a tragic end in a road accident involving a KSRTC bus and his Hyundai Eon car on Tuesday, July 23.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm