ಬ್ರೇಕಿಂಗ್ ನ್ಯೂಸ್
23-07-24 09:58 pm HK News Desk ಕರ್ನಾಟಕ
ಚಿಕ್ಕಮಗಳೂರು, ಜುಲೈ.23: ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದೆ. ಆದ್ದರಿಂದ ಇನ್ನೂ ಒಂದು ವಾರ ಮುಳ್ಳಯ್ಯನಗಿರಿ ಪ್ರವಾಸಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಹಲವು ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ. ಮುಳ್ಳಯ್ಯನಗಿರಿಗೆ ಪ್ರವಾಸಿಗರ ನಿರ್ಬಂಧವನ್ನು ಜುಲೈ 29ರ ತನಕ ನಿಷೇಧಿಸಲಾಗಿದೆ. ಮಳೆಯ ಜೊತೆಗೆ ಹಲವು ಕಡೆ ಗುಡ್ಡ ಕುಸಿದಿದೆ. ಈ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿಗಳನ್ನು ನಡೆಸಲು ಲೋಕೋಪಯೋಗಿ ಇಲಾಖೆ ಕಾಲಾವಕಾಶವನ್ನು ಕೇಳಿದೆ.
ಜಿಲ್ಲಾಡಳಿತ ತನ್ನ ಪ್ರಕಟಣೆಯಲ್ಲಿ ಚಿಕ್ಕಮಗಳೂರು ತಾಲೂಕಿನ ಸೀತಾಳಯ್ಯನಗಿರಿ ಮತ್ತು ಮುಳ್ಳಯ್ಯನಗಿರಿ ಪ್ರದೇಶಗಳಲ್ಲಿ ಇನ್ನೂ ಮಳೆ ಬರುತ್ತಿರುವುದರಿಂದ ಹಾಗೂ ದುರಸ್ಥಿ ಕಾರ್ಯ ನಡೆಯುತ್ತಿರುವ ಹಿನ್ನಲೆಯಲ್ಲಿ ಸೀತಾಳಯ್ಯನಗಿರಿ ಮತ್ತು ಮುಳ್ಳಯ್ಯನಗಿರಿ ಹೋಗುವ ರಸ್ತೆಗಳಲ್ಲಿ ದಿನಾಂಕ 31/07/2024ರ ತನಕ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿರುತ್ತಾರೆ ಎಂದು ಹೇಳಿದೆ.
ಸ್ಥಳೀಯ ನಿವಾಸಿಗಳ ವಾಹನಗಳು, ಆಂಬುಲೆನ್ಸ್, ಅಗ್ನಿಶಾಮಕ ವಾಹನ, ಪೊಲೀಸ್ ವಾಹನಗಳು ಮತ್ತು ತುರ್ತು ಕಾರ್ಯ ನಿರ್ವಹಿಸುವ ಇತರೆ ಸರ್ಕಾರಿ ಇಲಾಖೆಗಳ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.
Chikkamagaluru DC orders to close road to Mullayyanagiri hill station.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
01-07-26 08:59 am
HK News Staffer
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm