ಬ್ರೇಕಿಂಗ್ ನ್ಯೂಸ್
24-07-24 06:52 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 24: ಅಂಕೋಲಾದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿರುವ ಲಾರಿಯನ್ನು ಕೊನೆಗೂ ಪತ್ತೆ ಮಾಡಲಾಗಿದೆ. ಭೂಕುಸಿತ ಆಗಿರುವ ಪ್ರದೇಶದಲ್ಲೇ ಗಂಗಾವಳಿ ನದಿಯ ತಟದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಟ್ವೀಟ್ ಮಾಡಿದ್ದಾರೆ.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಕ್ಸ್ (ಟ್ವಿಟರ್) ನಲ್ಲಿ ಮಾಹಿತಿ ನೀಡಿದ್ದು, 'ಒಂದು ಟ್ರಕ್ ನೀರಿನಲ್ಲಿರುವುದು ಪತ್ತೆಯಾಗಿದೆ. ನೌಕಾಪಡೆಯ ಡೀಪ್ ಡೈವರ್ಗಳು ಶೀಘ್ರದಲ್ಲೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ ನದಿಯಿಂದ ಅದನ್ನು ಮೇಲೆತ್ತಲಿದ್ದಾರೆ. ನದಿಯಲ್ಲಿ ಮಣ್ಣು ಮೇಲೆತ್ತಲು ವಿಶೇಷ ರೀತಿಯ ಲಾಂಗ್ ಆರ್ಮ್ ಬೂಮರ್ ಯಂತ್ರವನ್ನು ಬಳಸಲಾಗುತ್ತಿದೆ ಎಂದಿದ್ದಾರೆ.
ಸುಧಾರಿತ ಡ್ರೋನ್ ಆಧಾರಿತ ಮಣ್ಣು ಅಥವಾ ನೀರಿನಾಳದಲ್ಲಿರುವ ಇರುವ ಲೋಹಗಳನ್ನು ಶೋಧ ಮಾಡಬಲ್ಲ ಸಿಸ್ಟಮ್ ಅನ್ನು ಸಹ ಹುಡುಕಾಟಕ್ಕಾಗಿ ನಿಯೋಜಿಸಲಾಗಿದೆ. ನೀರಿನಲ್ಲಿ ನಾಪತ್ತೆಯಾದ ದೇಹಗಳಿಗಾಗಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಹುಡುಕಾಟ ನಡೆಸುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಗುಡ್ಡ ಕುಸಿತದ ಒಂಬತ್ತನೇ ದಿನ ವಿಶೇಷ ರೀತಿಯ ಯಂತ್ರ ತರಿಸಲಾಗಿದ್ದು ಅದು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಕಾರವಾರ ಎಸ್ಪಿ ನಾರಾಯಣ್, ಇಸ್ರೋ ನೆರವಿನಲ್ಲಿ ಟ್ರಕ್ ಇರುವ ಸ್ಥಳವನ್ನು ಪತ್ತೆ ಮಾಡಲಾಗಿದೆ. ಕಾರ್ಯಾಚರಣೆಗೆ ನೌಕಾಪಡೆಯಿಂದ ಹೆಲಿಕಾಪ್ಟರ್ ನೀಡುವಂತೆ ವಿನಂತಿಸಿದ್ದೇವೆ. ನಿಖರವಾಗಿ ಸ್ಥಳದ ಕುರಿತು ಮಾಹಿತಿ ಪಡೆದ ನಂತರ ಮೃತದೇಹಗಳನ್ನು ಹುಡುಕಾಟ ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.
The Karnataka government clarified on Wednesday that a truck was located in the Gangavali river amid an ongoing search for Kozhikode native Arjun who was missing after a landslide in Shirur. "One truck has been definitively located in the water and that the naval deep divers will attempt anchoring shortly.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
16-05-25 02:47 pm
Mangalore Correspondent
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm