ಬ್ರೇಕಿಂಗ್ ನ್ಯೂಸ್
24-07-24 06:52 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 24: ಅಂಕೋಲಾದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿರುವ ಲಾರಿಯನ್ನು ಕೊನೆಗೂ ಪತ್ತೆ ಮಾಡಲಾಗಿದೆ. ಭೂಕುಸಿತ ಆಗಿರುವ ಪ್ರದೇಶದಲ್ಲೇ ಗಂಗಾವಳಿ ನದಿಯ ತಟದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಟ್ವೀಟ್ ಮಾಡಿದ್ದಾರೆ.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಕ್ಸ್ (ಟ್ವಿಟರ್) ನಲ್ಲಿ ಮಾಹಿತಿ ನೀಡಿದ್ದು, 'ಒಂದು ಟ್ರಕ್ ನೀರಿನಲ್ಲಿರುವುದು ಪತ್ತೆಯಾಗಿದೆ. ನೌಕಾಪಡೆಯ ಡೀಪ್ ಡೈವರ್ಗಳು ಶೀಘ್ರದಲ್ಲೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ ನದಿಯಿಂದ ಅದನ್ನು ಮೇಲೆತ್ತಲಿದ್ದಾರೆ. ನದಿಯಲ್ಲಿ ಮಣ್ಣು ಮೇಲೆತ್ತಲು ವಿಶೇಷ ರೀತಿಯ ಲಾಂಗ್ ಆರ್ಮ್ ಬೂಮರ್ ಯಂತ್ರವನ್ನು ಬಳಸಲಾಗುತ್ತಿದೆ ಎಂದಿದ್ದಾರೆ.
ಸುಧಾರಿತ ಡ್ರೋನ್ ಆಧಾರಿತ ಮಣ್ಣು ಅಥವಾ ನೀರಿನಾಳದಲ್ಲಿರುವ ಇರುವ ಲೋಹಗಳನ್ನು ಶೋಧ ಮಾಡಬಲ್ಲ ಸಿಸ್ಟಮ್ ಅನ್ನು ಸಹ ಹುಡುಕಾಟಕ್ಕಾಗಿ ನಿಯೋಜಿಸಲಾಗಿದೆ. ನೀರಿನಲ್ಲಿ ನಾಪತ್ತೆಯಾದ ದೇಹಗಳಿಗಾಗಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಹುಡುಕಾಟ ನಡೆಸುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಗುಡ್ಡ ಕುಸಿತದ ಒಂಬತ್ತನೇ ದಿನ ವಿಶೇಷ ರೀತಿಯ ಯಂತ್ರ ತರಿಸಲಾಗಿದ್ದು ಅದು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಕಾರವಾರ ಎಸ್ಪಿ ನಾರಾಯಣ್, ಇಸ್ರೋ ನೆರವಿನಲ್ಲಿ ಟ್ರಕ್ ಇರುವ ಸ್ಥಳವನ್ನು ಪತ್ತೆ ಮಾಡಲಾಗಿದೆ. ಕಾರ್ಯಾಚರಣೆಗೆ ನೌಕಾಪಡೆಯಿಂದ ಹೆಲಿಕಾಪ್ಟರ್ ನೀಡುವಂತೆ ವಿನಂತಿಸಿದ್ದೇವೆ. ನಿಖರವಾಗಿ ಸ್ಥಳದ ಕುರಿತು ಮಾಹಿತಿ ಪಡೆದ ನಂತರ ಮೃತದೇಹಗಳನ್ನು ಹುಡುಕಾಟ ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.
The Karnataka government clarified on Wednesday that a truck was located in the Gangavali river amid an ongoing search for Kozhikode native Arjun who was missing after a landslide in Shirur. "One truck has been definitively located in the water and that the naval deep divers will attempt anchoring shortly.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm