ಬ್ರೇಕಿಂಗ್ ನ್ಯೂಸ್
26-07-24 09:27 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 26: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಹಗರಣ ರಾಜ್ಯದಲ್ಲಿ ರಾಜಕೀಯ ಜಟಾಪಟಿಗೆ ಕಾರಣವಾಗಿರುವಾಗಲೇ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮುಡಾ ನಿವೇಶನ ಪಡೆದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.
ಮುಡಾ ನಿವೇಶನ ಬದಲಿಗೆ ಸೈಟ್ ಪಡೆದುಕೊಂಡಿರುವ ಬಿಜೆಪಿ-ಜೆಡಿಎಸ್ ನಾಯಕರ ಪಟ್ಟಿ ಬಿಡುಗಡೆ ಮಾಡಿ ಬೈರತಿ ಸುರೇಶ್ ವಿಪಕ್ಷಗಳಿಗೆ ನೇರ ಟಾಂಗ್ ನೀಡಿದ್ದಾರೆ. ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್ಡಿ ಕುಮಾರಸ್ವಾಮಿ ಅವರೂ ಮುಡಾ ನಿವೇಶನ ಪಡೆದವರಲ್ಲಿ ಇದ್ದಾರೆ.

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಜೊತೆ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವ ಸುರೇಶ್, ಸಿದ್ದರಾಮಯ್ಯನವರ ಕುಟುಂಬಕ್ಕೆ ಪರ್ಯಾಯ ನಿವೇಶನ ದೊರೆತಂತೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರೂ ಮುಡಾದಿಂದ ನಿವೇಶನ ಪಡೆದಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಮುಡಾದಿಂದ 21 ಸಾವಿರ ಚದರ ಅಡಿ ಜಾಗ ಮಂಜೂರಾಗಿದ್ದು, ಬಿಜೆಪಿ ಮುಖಂಡರಾದ ಎಚ್.ವಿಶ್ವನಾಥ್ ಮತ್ತಿತರರಿಗೂ ನಿವೇಶನ ಹಂಚಿಕೆ ಮಾಡಲಾಗಿದೆ ಎಂದರು.
ಜೆಡಿಎಸ್ ಶಾಸಕ ಜಿಟಿ ದೇವೇಗೌಡರಿಗೆ ಎರಡು ಕಡೆ ಪರ್ಯಾಯ ಜಮೀನು ಮಂಜೂರು ಮಾಡಲಾಗಿದೆ ಎಂದು ಸಚಿವ ಸುರೇಶ್ ಹೇಳಿದ್ದಾರೆ. ವಿರೋಧ ಪಕ್ಷಗಳಿಗೆ ಲಗತ್ತಿಸಿರುವ ಇತರ ರಾಜಕೀಯ ನಾಯಕರಿಗೆ ಮುಡಾ ನೀಡಿರುವ ಪರ್ಯಾಯ ನಿವೇಶನಗಳ ಪಟ್ಟಿಯನ್ನೂ ಅವರು ಬಿಡುಗಡೆ ಮಾಡಿದ್ದಾರೆ.
ಮುಡಾದಿಂದ ಪರ್ಯಾಯ ನಿವೇಶನಗಳನ್ನು ಪಡೆದಿರುವ ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ಹೆಸರನ್ನು ಬಹಿರಂಗಪಡಿಸಲು ಅವಕಾಶ ನೀಡುವಂತೆ ಸ್ಪೀಕರ್ ಯುಟಿ ಖಾದರ್ ಅವರನ್ನು ಒತ್ತಾಯಿಸಿದ್ದೆ. ಆದರೆ, ಸ್ಪೀಕರ್ ಇದಕ್ಕೆ ಅನುಮತಿ ನಿರಾಕರಿಸಿದ್ದರು ಎಂದು ಹೇಳಿದರು.
To counter allegations by the opposition BJP and JD(S) of irregularities in allotment of sites to Karnataka Chief Minister Siddaramaiah’s wife by the Mysuru Urban Development Authority (MUDA), Urban Development Minister Byrathi Suresh released a list of beneficiaries that included Union Industries Minister H.D. Kumaraswamy, JD(S) MLAs S. R. Mahesh and G.T. Deve Gowda, MLC C.N. Manje Gowda, and BJP MLC H. Vishwanath.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm