ಬ್ರೇಕಿಂಗ್ ನ್ಯೂಸ್
26-07-24 09:58 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.26: ಡಿಸಿಎಂ ಡಿಕೆಶಿ ಬಯಕೆಯಂತೆ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ ಪಾಟೀಲ್, ಜನರ ಅಪೇಕ್ಷೆಯಂತೆ ರಾಮನಗರ ಜಿಲ್ಲೆಯ ಹೆಸರನ್ನು ಬದಲಾವಣೆ ಮಾಡಲಾಗಿದೆ. ಇದರಲ್ಲಿ ಬೇರೆ ಯಾವುದೇ ಉದ್ದೇಶ ಇಲ್ಲ ಎಂದರು.
ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರನ್ನು ರಾಮನಗರ ಜಿಲ್ಲೆಯ ಕಾಂಗ್ರೆಸ್ ನಾಯಕರ ನಿಯೋಗ ಭೇಟಿಯಾಗಿತ್ತು. ಜಿಲ್ಲೆಯ ಅಭಿವೃದ್ದಿಯ ದೃಷ್ಟಿಯಿಂದ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಬೇಕು ಎಂದು ಮನವಿ ಮಾಡಿತ್ತು. ಇದೀಗ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಹಿಂದೊಮ್ಮೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಭಾಗವಾಗಿದ್ದ ರಾಮನಗರವನ್ನು 2007ರಲ್ಲಿ ಪ್ರತ್ಯೇಕ ಜಿಲ್ಲಾ ಕೇಂದ್ರವಾಗಿ ಮಾಡಲಾಗಿತ್ತು. ರಾಮನಗರ ತಾಲ್ಲೂಕಿನಲ್ಲಿ ಜಿಲ್ಲಾ ಕೇಂದ್ರದ ಜೊತೆಗೆ ಮೂರು ಇತರ ತಾಲ್ಲೂಕುಗಳಾದ ಚನ್ನಪಟ್ಟಣ, ಕನಕಪುರ ಮತ್ತು ಮಾಗಡಿಯೊಂದಿಗೆ ಪುನರ್ ನಿರ್ಮಾಣ ಮಾಡಲಾಗಿತ್ತು. ಇದೀಗ ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸಿ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲಾಗಿದೆ. ಬೆಂಗಳೂರು ನಗರವನ್ನು ವಿಸ್ತರಿಸುವುದು ಮತ್ತು ಗ್ರೇಟರ್ ಬೆಂಗಳೂರು ಆಗಿ ಅಭಿವೃದ್ಧಿ ಪಡಿಸುವ ದೂರದೃಷ್ಟಿ ಇದರ ಹಿಂದಿದೆ. ಜಿಲ್ಲೆಯ ಹೆಸರು ಬದಲಾಗುತ್ತಲೇ ಭೂಮಿಯ ದರ ದುಪ್ಪಟ್ಟಾಗಿದೆ.
The Greater Bengaluru Governance Bill, 2024, which was tabled in the Karnataka Legislative Assembly on Tuesday, is loaded with many new provisions to tax different stakeholders, including common citizens.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 06:26 pm
HK News Desk
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am