ಬ್ರೇಕಿಂಗ್ ನ್ಯೂಸ್
27-07-24 08:21 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.27: ರಸ್ತೆ ಖಾಲಿಯಿದೆ ಅಂತಾ ನೀವೇನಾದರೂ ಗಂಟೆಗೆ 130ಕ್ಕಿಂತ ಹೆಚ್ಚು ವೇಗವಾಗಿ ವಾಹನ ಚಲಾಯಿಸುತ್ತೀರಾ ? ಹಾಗಾದರೆ ಓವರ್ ಸ್ಪೀಡ್ ಕಡಿಮೆ ಮಾಡಿಕೊಳ್ಳಿ. ಇಲ್ಲದಿದ್ದರೆ ಪೊಲೀಸರು ನಿಮ್ಮ ಮೇಲೆ ಎಫ್ಐಆರ್ ದಾಖಲಿಸುವುದಂತೂ ಗ್ಯಾರಂಟಿ.
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ರಾಜ್ಯದಲ್ಲಿ ನಿಗದಿಕ್ಕಿಂತ ಹೆಚ್ಚು ವೇಗವಾಗಿ ವಾಹನ ಚಾಲನೆ ಕಂಡು ಬಂದರೆ ಅಂತಹ ಚಾಲಕರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲು ಸಂಚಾರ ಮತ್ತು ರಸ್ತೆ ಸುರಕ್ಷತೆ ಇಲಾಖೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಆಗಸ್ಟ್ 1 ರಿಂದ ಈ ನಿಯಮ ಜಾರಿ ಬರಲಿದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವೇಗವಾಗಿ ವಾಹನ ಚಾಲನೆಯಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗಿವೆ. ಇದರಿಂದ ಸಾವು-ನೋವುಗಳ ಸಂಖ್ಯೆ ಅಧಿಕವಾಗುತ್ತಿವೆ. ನಿಗದಿತ ಪ್ರಮಾಣದಲ್ಲಿ ವಾಹನ ಚಾಲನೆ ಮಾಡುವಂತೆ ತಿಳಿ ಹೇಳಿದರೂ ಚಾಲಕರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇದರಿಂದ ಅಪಘಾತಗಳು ಸಂಭವಿಸುತ್ತಿವೆ. ನಿನ್ನೆ ತಪಾಸಣೆ ನಡೆಸಿದಾಗ 155 ಮಂದಿ ಚಾಲಕರು 130ಕ್ಕಿಂತ ಹೆಚ್ಚು ವೇಗವಾಗಿ ವಾಹನ ಚಾಲನೆ ಮಾಡಿರುವುದು ಕಂಡು ಬಂದಿದೆ. ಹೀಗಾಗಿ ಇದನ್ನ ತಡೆಯಲು ಆಗಸ್ಟ್ 1ರಿಂದ ರಾಜ್ಯದಲ್ಲಿ ನಿಗದಿತ ವೇಗಕ್ಕಿಂತ ಹೆಚ್ಚು ವಾಹನ ಚಾಲನೆ ಮಾಡುವುದು ಕಂಡು ಬಂದರೆ ಚಾಲಕರ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು ಎಂದು ಅಲೋಕ್ ಕುಮಾರ್ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
Speed thrills but kills! commendable initiative by @alokkumar6994 & #Bengaluru traffic police to lodge FIR against those who overspeed.
— Prajwal Prasad (@prajwalprasadh) July 27, 2024
Come this August 1, FIRs to be filed against those who overspeed above 130 Kmph for rash and reckless driving.@blrcitytraffic @BlrCityPolice https://t.co/0h9SWqwfOZ
Rash driving in highways, FIR to be booked from August 1st says ADGP Alok Kumar. This is to control speed and rash driving to control major accidents in national highways.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm