ಬ್ರೇಕಿಂಗ್ ನ್ಯೂಸ್
27-07-24 08:21 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.27: ರಸ್ತೆ ಖಾಲಿಯಿದೆ ಅಂತಾ ನೀವೇನಾದರೂ ಗಂಟೆಗೆ 130ಕ್ಕಿಂತ ಹೆಚ್ಚು ವೇಗವಾಗಿ ವಾಹನ ಚಲಾಯಿಸುತ್ತೀರಾ ? ಹಾಗಾದರೆ ಓವರ್ ಸ್ಪೀಡ್ ಕಡಿಮೆ ಮಾಡಿಕೊಳ್ಳಿ. ಇಲ್ಲದಿದ್ದರೆ ಪೊಲೀಸರು ನಿಮ್ಮ ಮೇಲೆ ಎಫ್ಐಆರ್ ದಾಖಲಿಸುವುದಂತೂ ಗ್ಯಾರಂಟಿ.
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ರಾಜ್ಯದಲ್ಲಿ ನಿಗದಿಕ್ಕಿಂತ ಹೆಚ್ಚು ವೇಗವಾಗಿ ವಾಹನ ಚಾಲನೆ ಕಂಡು ಬಂದರೆ ಅಂತಹ ಚಾಲಕರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲು ಸಂಚಾರ ಮತ್ತು ರಸ್ತೆ ಸುರಕ್ಷತೆ ಇಲಾಖೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಆಗಸ್ಟ್ 1 ರಿಂದ ಈ ನಿಯಮ ಜಾರಿ ಬರಲಿದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವೇಗವಾಗಿ ವಾಹನ ಚಾಲನೆಯಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗಿವೆ. ಇದರಿಂದ ಸಾವು-ನೋವುಗಳ ಸಂಖ್ಯೆ ಅಧಿಕವಾಗುತ್ತಿವೆ. ನಿಗದಿತ ಪ್ರಮಾಣದಲ್ಲಿ ವಾಹನ ಚಾಲನೆ ಮಾಡುವಂತೆ ತಿಳಿ ಹೇಳಿದರೂ ಚಾಲಕರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇದರಿಂದ ಅಪಘಾತಗಳು ಸಂಭವಿಸುತ್ತಿವೆ. ನಿನ್ನೆ ತಪಾಸಣೆ ನಡೆಸಿದಾಗ 155 ಮಂದಿ ಚಾಲಕರು 130ಕ್ಕಿಂತ ಹೆಚ್ಚು ವೇಗವಾಗಿ ವಾಹನ ಚಾಲನೆ ಮಾಡಿರುವುದು ಕಂಡು ಬಂದಿದೆ. ಹೀಗಾಗಿ ಇದನ್ನ ತಡೆಯಲು ಆಗಸ್ಟ್ 1ರಿಂದ ರಾಜ್ಯದಲ್ಲಿ ನಿಗದಿತ ವೇಗಕ್ಕಿಂತ ಹೆಚ್ಚು ವಾಹನ ಚಾಲನೆ ಮಾಡುವುದು ಕಂಡು ಬಂದರೆ ಚಾಲಕರ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು ಎಂದು ಅಲೋಕ್ ಕುಮಾರ್ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
Speed thrills but kills! commendable initiative by @alokkumar6994 & #Bengaluru traffic police to lodge FIR against those who overspeed.
— Prajwal Prasad (@prajwalprasadh) July 27, 2024
Come this August 1, FIRs to be filed against those who overspeed above 130 Kmph for rash and reckless driving.@blrcitytraffic @BlrCityPolice https://t.co/0h9SWqwfOZ
Rash driving in highways, FIR to be booked from August 1st says ADGP Alok Kumar. This is to control speed and rash driving to control major accidents in national highways.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm