ಬ್ರೇಕಿಂಗ್ ನ್ಯೂಸ್
29-07-24 12:35 pm HK News Desk ಕರ್ನಾಟಕ
ಚಾಮರಾಜನಗರ, ಜುಲೈ 28: ಕಾವೇರಿ ನದಿ ಹೊರ ಹರಿವು ಹೆಚ್ಚಾಗಿದ್ದು, ಕೊಳ್ಳೇಗಾಲದ ಭರಚುಕ್ಕಿ ಜಲಪಾತ ಮೈದುಂಬಿ ಮನಮೋಹಕ ಜಲಸಿರಿ ಸೃಷ್ಟಿಯಾಗಿದೆ. ಈ ಜಲ ವೈಯ್ಯಾರ ಕಾಣಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕೇವಲ ಕಣ್ಣಿನಲ್ಲೇ ಪ್ರಕೃತಿ ಸೌಂದರ್ಯ ಸವಿಯದೇ ಫೋಟೋ, ರೀಲ್ಸ್ಗಾಗಿ ಹಲವರು ಪ್ರಾಣಕ್ಕೆ ಕಂಟಕ ತಂದುಕೊಳ್ಳುತ್ತಿದ್ದಾರೆ. ಇದೇ ರೀತಿ ಭರಚುಕ್ಕಿ ಜಲಪಾತದ ತುದಿಗೆ ತೆರಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿದ್ದವರಿಗೆ ಪೊಲೀಸರು ಬಸ್ಕಿ ಹೊಡೆಸಿ ಪಾಠ ಕಲಿಸಿದರು.
ಭರಚುಕ್ಕಿ ಜಲಪಾತದ ನೀರು ಧುಮ್ಮಿಕ್ಕುವ ಹಿಂಭಾಗಕ್ಕೆ ಬಂದು ಫೋಟೋ ಕ್ರೇಜ್ಗಾಗಿ ಅಪಾಯಕಾರಿ ಸ್ಥಳದಲ್ಲಿ ಕೆಳಗಿಳಿಯುತ್ತಿದ್ದ ಮಾಹಿತಿ ಅರಿತ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಯುವಕರನ್ನು ಹಿಂದಕ್ಕೆ ಕರೆಸಿ ಸರಿಯಾಗಿ ಬಸ್ಕಿ ಹೊಡೆಸಿದರು. ಫೋಟೋಗಾಗಿ ಪ್ರಾಣಕ್ಕೆ ಅಪಾಯ ತಂದುಕೊಳ್ಳಬೇಡಿ ಎಂದು 15ಕ್ಕೂ ಹೆಚ್ಚು ಯುವಕರಿಗೆ ಬುದ್ದಿವಾದ ಹೇಳಿ, ಬಸ್ಕಿ ಹೊಡೆಸಿ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.
Bharachukki Waterfalls, police punish youths for selfie and photos as water is heavy due to heavy rains.
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
07-06-25 12:08 pm
Mangalore Correspondent
Magalore Bus Accident, Bangalore: ಮಂಗಳೂರು- ಬೆ...
07-06-25 11:46 am
ಮಂಗಳೂರಿನ ಹುಡುಗ ಜಾಗತಿಕ ವೇದಿಕೆಯತ್ತ ಹೆಜ್ಜೆ ; ಜೂನ...
06-06-25 09:29 pm
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
Puttur Arun Puthila, DK Sp Arun Kumar, Notice...
06-06-25 05:33 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm