ಬ್ರೇಕಿಂಗ್ ನ್ಯೂಸ್
29-07-24 10:41 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 29: ಲೋಕಸಭೆಯಲ್ಲಿ ಒಬ್ಬರನ್ನು ಮುಖ್ಯ ಸಚೇತಕ ಹಾಗೂ 16 ಮಂದಿಯನ್ನು ಸಚೇತಕರನ್ನಾಗಿ ನೇಮಕ ಮಾಡಿ ಬಿಜೆಪಿ ಸಂಸದೀಯ ಮಂಡಳಿ ಕಾರ್ಯದರ್ಶಿ ಶಿವಶಕ್ತಿನಾಥ್ ಭಕ್ಷಿ ಅವರು ಸೋಮವಾರ (ಜುಲೈ 29) ಆದೇಶ ಹೊರಡಿಸಿದ್ದಾರೆ. ಕರ್ನಾಟಕದ ಉಡುಪಿ - ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಚೇತಕ ಹುದ್ದೆ ಪಡೆದಿದ್ದಾರೆ.
ಡಾ.ಸಂಜಯ್ ಜೈಸ್ವಾಲ್ ಅವರನ್ನು ಲೋಕಸಭೆಯ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಿದ್ದರೆ, ಇನ್ನುಳಿದ 16 ಜನರನ್ನು ಸಚೇತಕರನ್ನಾಗಿ ನೇಮಿಸಲಾಗಿದೆ. 16 ಜನರ ಸಚೇತಕರ ಪೈಕಿ ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಸ್ಥಾನ ಸಿಕ್ಕಿದೆ. ಈಮೂಲಕ ತಳಹಂತದಿಂದ ಮೇಲಕ್ಕೆ ಬಂದಿರುವ ಕೋಟ ಶ್ರೀನಿವಾಸ ಪೂಜಾರಿ ಅವರು ರಾಷ್ಟ್ರ ರಾಜಕಾರಣದಲ್ಲಿಯೂ ಮತ್ತೊಂದು ಹಂತಕ್ಕೆ ಹೋಗಿದ್ದಾರೆ.
ತಮ್ಮನ್ನು ಸಚೇತಕರನ್ನಾಗಿ ನೇಮಕ ಮಾಡಿದ ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳಿಗೆ ಕೋಟಾ ಶ್ರೀನಿವಾಸ ಪೂಜಾರಿ ಧನ್ಯವಾದ ತಿಳಿಸಿದ್ದಾರೆ. ಪಕ್ಷದ ಸಂಸದೀಯ ಮಂಡಳಿಯು ನನ್ನನ್ನು ಲೋಕಸಭಾ ಸಚೇತಕ ಹುದ್ದೆಗೆ ಪರಿಗಣಿಸಿ ಆಯ್ಕೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾರವರಿಗೆ ಹಾಗೂ ಪಕ್ಷದ ಮುಖಂಡರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
ಹಿಂದೆ ವಿಧಾನ ಪರಿಷತ್ ಸದಸ್ಯರಾಗಿ ವಿಪಕ್ಷ ನಾಯಕರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಬಿಜೆಪಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ನೀಡಿತ್ತು. ಅದರಂತೆ ಈ ಕ್ಷೇತ್ರದಲ್ಲಿ ಗೆದ್ದ ಕೋಟ ಶ್ರೀನಿವಾಸ್ ಪೂಜಾರಿ ಸಂಸತ್ ಪ್ರವೇಶಿಸಿದ್ದಾರೆ. ಇದೀಗ ಇವರನ್ನು ಲೋಕಸಭೆಯಲ್ಲಿ ಸಚಿವ ಸ್ಥಾನ ಸಿಗದಿದ್ದರೂ ಪಕ್ಷದ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ.
Bjp parliamentary board secretary Shivshaktinath Bakshi on Monday (July 29) issued an order appointing one chief whip and 16 as whips in the Lok Sabha. Udupi-Chikkamagaluru MP Kota Srinivas Poojary has been appointed as the whip.
11-08-25 11:01 pm
Bangalore Correspondent
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
Forced Marriage, Chitradurga: ನನಗಿನ್ನೂ ಹದಿನಾರ...
11-08-25 11:18 am
ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ 5 ಲಕ್ಷ ರೂ. ಕೊಡ...
10-08-25 09:12 pm
11-08-25 08:55 pm
HK News Desk
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
ಭಾರತದ ವಿರುದ್ಧ ಟ್ರಂಪ್ ಸುಂಕಾಸ್ತ್ರಕ್ಕೆ ಅಮೆರಿಕದ ತ...
09-08-25 11:09 pm
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
11-08-25 07:39 pm
Mangalore Correspondent
Padmalatha Murder Case, Dharmasthala, SIT: 19...
11-08-25 03:33 pm
Ground Penetrating Radar, Dharmasthala: ಧರ್ಮಸ...
11-08-25 11:49 am
Kudla Rampage YouTuber, Ajay Anchan Case: ಬೈಕ...
11-08-25 11:38 am
ಹೊಸ್ತಿಲು ಬರೆದು, ಪಾತ್ರೆ ತೊಳೆದು, ದೇವರ ಸ್ತೋತ್ರ ಹ...
10-08-25 04:32 pm
11-08-25 12:37 pm
Mangalore Correspondent
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm