ಬ್ರೇಕಿಂಗ್ ನ್ಯೂಸ್
31-07-24 09:57 pm HK News Desk ಕರ್ನಾಟಕ
ಹಾಸನ, ಜುಲೈ.31: ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ಶಿರಾಡಿ ಘಾಟ್ ರಸ್ತೆಯಲ್ಲಿ ಬುಧವಾರ ಸಂಜೆ ಮತ್ತೆ ಗುಡ್ಡ ಕುಸಿತವಾಗಿದ್ದು ಎರಡು ಕಂಟೇನರ್, ಒಂದು ಟ್ಯಾಂಕರ್ ಮಣ್ಣಿನಲ್ಲಿ ಸಿಲುಕಿಕೊಂಡಿದೆ. ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಲು ಬಳಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ.
ಎರಡು ಕಂಟೇನರ್, ಒಂದು ಟ್ಯಾಂಕರ್ ಮಣ್ಣಿನಲ್ಲಿ ಸಿಲುಕಿದ್ದು ಅದರ ಚಾಲಕರು ಹೊರಬರಲು ಪರದಾಡಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಮೂವರು ಚಾಲಕರನ್ನು ರಕ್ಷಿಸಿದ್ದಾರೆ. ಇದೇ ವೇಳೆ, ಸಕಲೇಶಪುರದ ದೊಡ್ಡತಪ್ಲು ಬಳಿ ರೈಲ್ವೆ ಹಳಿಯ ಮೇಲೂ ಗುಡ್ಡ ಕುಸಿದಿದ್ದು ಪೂರ್ತಿ ಸಂಪರ್ಕ ಕಡಿತಗೊಂಡಿದೆ. ಟ್ಯಾಂಕರ್ ಒಂದು ರಸ್ತೆಯಿಂದ ಪಲ್ಟಿಯಾಗಿದ್ದು ರೈಲು ಹಳಿಯತ್ತ ಬೀಳುವ ಹಂತದಲ್ಲಿ ನಿಂತುಬಿಟ್ಟಿದೆ.
ಈಗಾಗಲೇ ಎಡಕುಮೇರಿ ಬಳಿ ಗುಡ್ಡ ಕುಸಿತದಿಂದ ಸಕಲೇಶಪುರ- ಮಂಗಳೂರು ರೈಲ್ವೆ ಮಾರ್ಗ ಬಂದ್ ಆಗಿದ್ದು ತ್ವರಿತಗತಿಯಲ್ಲಿ ಅಲ್ಲಿ ಕಾಮಗಾರಿ ನಡೆಯುತ್ತಿತ್ತು. ಇದೀಗ ದೊಡ್ಡತಪ್ಲು ಬಳಿ ರೈಲ್ವೇ ಹಳಿಯ ಮೇಲೆ ಮಣ್ಣು ಕುಸಿತಗೊಂಡಿದ್ದು ದುರಸ್ತಿ ಮಾಡಲು ಸಂಕಷ್ಟ ಎದುರಾಗಿದೆ. ಎಡಕುಮೇರಿ ಬಳಿಗೆ ಸಕಲೇಶಪುರದಿಂದಲೇ ಪ್ರತಿನಿತ್ಯ ಕಾರ್ಮಿಕರು ಹಾಗೂ ತಿಂಡಿ, ಊಟ ಇನ್ನಿತರ ಸಾಮಾಗ್ರಿಗಳನ್ನು ಗೂಡ್ಸ್ ರೈಲಿನಲ್ಲಿ ಸಾಗಿಸುತ್ತಿದ್ದರು. ಇದೀಗ ಮಣ್ಣು ಕುಸಿದಿರುವುದರಿಂದ ರಸ್ತೆ ದುರಸ್ತಿಗೆ ತೆರಳುವುದಕ್ಕೂ ಸಕಲೇಶಪುರ ರೈಲು ಮಾರ್ಗದಿಂದ ಸಂಪರ್ಕ ಕಟ್ ಆಗಿದೆ.
Heavy rain in Mangalore cases Landslide again at Shiradi Ghat, two container trucks under soil. The incident took place at Doddataplu in Sakleshpur taluk on Wednesday evening, burying several vehicles under the debris.
08-09-24 05:54 pm
HK News Desk
Chikmagalur Ganesha festival: ಎನ್.ಆರ್. ಪುರದಲ್...
08-09-24 03:33 pm
Chikkamagaluru accident: ಚಿಕ್ಕಮಗಳೂರು ; ಗಣಪತಿ...
07-09-24 09:33 pm
Yettinahole project: ಎತ್ತಿನಹೊಳೆ ಯೋಜನೆ ಹೆಸರಲ್ಲ...
06-09-24 10:16 pm
Bangalore, Ambedkar Sena, P Murthy, Dss: ಫೋರ್...
06-09-24 09:49 pm
08-09-24 11:07 pm
HK News Desk
TMC MP Jawhar Sircar resigns: ಕೊಲ್ಕತ್ತಾ ವೈದ್ಯ...
08-09-24 02:45 pm
Vinesh Phogat, Haryanas Julana: ಜಾಟ್ ಪ್ರಾಬಲ್ಯ...
08-09-24 01:47 pm
ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಸೇವೆಯಿಂ...
07-09-24 10:44 pm
ನಮ್ಮಲ್ಲಿ ಹೆಣ್ಣನ್ನು ಕೀಳಾಗಿ ನೋಡುತ್ತಾರೆ, ಸನಾತನ ಧ...
07-09-24 03:02 pm
08-09-24 10:16 pm
Mangalore Correspondent
Nativity 2024, Monthi Fest Mangalore: ಕರಾವಳಿಯ...
08-09-24 09:06 pm
UT Khader, Water Tank, Ullal: ಉಳ್ಳಾಲ ನಗರಕ್ಕೆ...
08-09-24 12:43 pm
Sanghniketan, Ganesh festival, Mangalore: ಸಂಘ...
07-09-24 11:12 pm
Bantwal, Mangalore, Accident: ಮದುವೆಯಾದ ಎರಡೇ ದ...
07-09-24 09:17 pm
07-09-24 05:45 pm
HK News Desk
Serial Killers Of Andhra Pradesh: ಸೈನೈಡ್ ಬೆರೆ...
07-09-24 03:06 pm
Puttur online fraud, Mangalore: ಸಿಆರ್ ಪಿಎಫ್ ಯ...
05-09-24 02:55 pm
Mangalore crime, Court, Murder: ದಂಪತಿಯೆಂದು ಮನ...
05-09-24 11:49 am
Uppinangady, Mangalore Crime: ನಡುರಾತ್ರಿಯಲ್ಲಿ...
04-09-24 06:33 pm