ಬ್ರೇಕಿಂಗ್ ನ್ಯೂಸ್
31-07-24 09:57 pm HK News Desk ಕರ್ನಾಟಕ
ಹಾಸನ, ಜುಲೈ.31: ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ಶಿರಾಡಿ ಘಾಟ್ ರಸ್ತೆಯಲ್ಲಿ ಬುಧವಾರ ಸಂಜೆ ಮತ್ತೆ ಗುಡ್ಡ ಕುಸಿತವಾಗಿದ್ದು ಎರಡು ಕಂಟೇನರ್, ಒಂದು ಟ್ಯಾಂಕರ್ ಮಣ್ಣಿನಲ್ಲಿ ಸಿಲುಕಿಕೊಂಡಿದೆ. ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಲು ಬಳಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ.
ಎರಡು ಕಂಟೇನರ್, ಒಂದು ಟ್ಯಾಂಕರ್ ಮಣ್ಣಿನಲ್ಲಿ ಸಿಲುಕಿದ್ದು ಅದರ ಚಾಲಕರು ಹೊರಬರಲು ಪರದಾಡಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಮೂವರು ಚಾಲಕರನ್ನು ರಕ್ಷಿಸಿದ್ದಾರೆ. ಇದೇ ವೇಳೆ, ಸಕಲೇಶಪುರದ ದೊಡ್ಡತಪ್ಲು ಬಳಿ ರೈಲ್ವೆ ಹಳಿಯ ಮೇಲೂ ಗುಡ್ಡ ಕುಸಿದಿದ್ದು ಪೂರ್ತಿ ಸಂಪರ್ಕ ಕಡಿತಗೊಂಡಿದೆ. ಟ್ಯಾಂಕರ್ ಒಂದು ರಸ್ತೆಯಿಂದ ಪಲ್ಟಿಯಾಗಿದ್ದು ರೈಲು ಹಳಿಯತ್ತ ಬೀಳುವ ಹಂತದಲ್ಲಿ ನಿಂತುಬಿಟ್ಟಿದೆ.


ಈಗಾಗಲೇ ಎಡಕುಮೇರಿ ಬಳಿ ಗುಡ್ಡ ಕುಸಿತದಿಂದ ಸಕಲೇಶಪುರ- ಮಂಗಳೂರು ರೈಲ್ವೆ ಮಾರ್ಗ ಬಂದ್ ಆಗಿದ್ದು ತ್ವರಿತಗತಿಯಲ್ಲಿ ಅಲ್ಲಿ ಕಾಮಗಾರಿ ನಡೆಯುತ್ತಿತ್ತು. ಇದೀಗ ದೊಡ್ಡತಪ್ಲು ಬಳಿ ರೈಲ್ವೇ ಹಳಿಯ ಮೇಲೆ ಮಣ್ಣು ಕುಸಿತಗೊಂಡಿದ್ದು ದುರಸ್ತಿ ಮಾಡಲು ಸಂಕಷ್ಟ ಎದುರಾಗಿದೆ. ಎಡಕುಮೇರಿ ಬಳಿಗೆ ಸಕಲೇಶಪುರದಿಂದಲೇ ಪ್ರತಿನಿತ್ಯ ಕಾರ್ಮಿಕರು ಹಾಗೂ ತಿಂಡಿ, ಊಟ ಇನ್ನಿತರ ಸಾಮಾಗ್ರಿಗಳನ್ನು ಗೂಡ್ಸ್ ರೈಲಿನಲ್ಲಿ ಸಾಗಿಸುತ್ತಿದ್ದರು. ಇದೀಗ ಮಣ್ಣು ಕುಸಿದಿರುವುದರಿಂದ ರಸ್ತೆ ದುರಸ್ತಿಗೆ ತೆರಳುವುದಕ್ಕೂ ಸಕಲೇಶಪುರ ರೈಲು ಮಾರ್ಗದಿಂದ ಸಂಪರ್ಕ ಕಟ್ ಆಗಿದೆ.
Heavy rain in Mangalore cases Landslide again at Shiradi Ghat, two container trucks under soil. The incident took place at Doddataplu in Sakleshpur taluk on Wednesday evening, burying several vehicles under the debris.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 04:46 pm
HK News Staffer
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am