ಬ್ರೇಕಿಂಗ್ ನ್ಯೂಸ್
05-08-24 02:39 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.5: ಬೆಂಗಳೂರು ನಗರದಲ್ಲಿ ಟ್ರಾಫಿಕ್ ದಟ್ಟಣೆ ನಿಯಂತ್ರಣಕ್ಕೆ ಪೊಲೀಸ್ ಇಲಾಖೆಯಿಂದ ಕೆಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರಂತೆ, ಬೆಂಗಳೂರು ನಗರದಾದ್ಯಂತ ಪ್ರತಿ ಶನಿವಾರ ಮತ್ತು ಇತರೇ ದಿನಗಳಲ್ಲಿ ಬೆಳಗ್ಗೆ, ಸಂಜೆ ಎಲ್ಲ ರೀತಿಯ ಘನ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ.
ವೀಕೆಂಡಲ್ಲಿ ಟ್ರಾಫಿಕ್ ಹೆಚ್ಚಿರುವುದರಿಂದ ಪ್ರತಿ ಶನಿವಾರಗಳಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2.30 ಮತ್ತು ಸಂಜೆ 4.30 ರಿಂದ ರಾತ್ರಿ 9ರ ವರೆಗೆ ಘನ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಇತರ ದಿನಗಳಲ್ಲಿ ಬೆಳಗ್ಗೆ 7 ರಿಂದ ಪೂರ್ವಾಹ್ನ 11ರ ವರೆಗೆ ಮತ್ತು ಸಂಜೆ 4 ರಿಂದ ರಾತ್ರಿ 10ರ ವರೆಗಿನ ನಿರ್ಬಂಧವಿದ್ದು ಅದು ಮುಂದುವರಿಯಲಿದೆ.
ವಾರಾಂತ್ಯ ದಿನಗಳಲ್ಲಿ ಹೆಚ್ಚಿನ ದಟ್ಟಣೆ ಬೆಳಗ್ಗೆ 7 ರಿಂದ ಮಧ್ಯಾಹ್ನ 12 ರ ನಡುವೆ ಇರುತ್ತದೆ. ಶನಿವಾರ ಮಧ್ಯಾಹ್ನ 1 ಗಂಟೆಯಷ್ಟೊತ್ತಿಗೆ ಸಂಚಾರ ದಟ್ಟಣೆ ತೀವ್ರಗೊಳ್ಳುತ್ತದೆ. ಪೀಕ್ ಅವರ್ ಬೆಳಿಗ್ಗೆ 11 ರಿಂದ ಮಧ್ಯಾಹ್ನ 2:30ರ ವರೆಗೆ ಮತ್ತು ಸಂಜೆ 5 ರಿಂದ ರಾತ್ರಿ 8:30ರ ವರೆಗೆ ಇರುತ್ತದೆ. ಹಾಗಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂ.ಎನ್.ಅನುಚೇತ್ ತಿಳಿಸಿದ್ದಾರೆ.
ಘನ ವಾಹನಗಳ ನಿರ್ಬಂಧವು ವಾರಾಂತ್ಯದಲ್ಲಿ ನಗರ ಎದುರಿಸುವ ತೀವ್ರ ಟ್ರಾಫಿಕ್ ದಟ್ಟಣೆಯನ್ನು ಪರಿಹರಿಸುವ ಉದ್ದೇಶ ಹೊಂದಿದೆ. ಇದರಿಂದ ಸಾಮಾನ್ಯ ಪ್ರಯಾಣಿಕರಿಗೆ ಸಂಚಾರ ಸುಗಮವಾಗಲಿದೆ ಎಂದು ತಿಳಿಸಿದ್ದಾರೆ.
Bengaluru Traffic Police is taking many measures to control traffic in the city. Communicating traffic rules to motorists and pedestrians. Also implementing new initiatives. Now they have made some changes in the traffic time of heavy goods vehicle within the city.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
16-05-25 10:06 am
Mangalore Correspondent
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm