ಬ್ರೇಕಿಂಗ್ ನ್ಯೂಸ್
05-08-24 02:39 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.5: ಬೆಂಗಳೂರು ನಗರದಲ್ಲಿ ಟ್ರಾಫಿಕ್ ದಟ್ಟಣೆ ನಿಯಂತ್ರಣಕ್ಕೆ ಪೊಲೀಸ್ ಇಲಾಖೆಯಿಂದ ಕೆಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರಂತೆ, ಬೆಂಗಳೂರು ನಗರದಾದ್ಯಂತ ಪ್ರತಿ ಶನಿವಾರ ಮತ್ತು ಇತರೇ ದಿನಗಳಲ್ಲಿ ಬೆಳಗ್ಗೆ, ಸಂಜೆ ಎಲ್ಲ ರೀತಿಯ ಘನ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ.
ವೀಕೆಂಡಲ್ಲಿ ಟ್ರಾಫಿಕ್ ಹೆಚ್ಚಿರುವುದರಿಂದ ಪ್ರತಿ ಶನಿವಾರಗಳಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2.30 ಮತ್ತು ಸಂಜೆ 4.30 ರಿಂದ ರಾತ್ರಿ 9ರ ವರೆಗೆ ಘನ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಇತರ ದಿನಗಳಲ್ಲಿ ಬೆಳಗ್ಗೆ 7 ರಿಂದ ಪೂರ್ವಾಹ್ನ 11ರ ವರೆಗೆ ಮತ್ತು ಸಂಜೆ 4 ರಿಂದ ರಾತ್ರಿ 10ರ ವರೆಗಿನ ನಿರ್ಬಂಧವಿದ್ದು ಅದು ಮುಂದುವರಿಯಲಿದೆ.
ವಾರಾಂತ್ಯ ದಿನಗಳಲ್ಲಿ ಹೆಚ್ಚಿನ ದಟ್ಟಣೆ ಬೆಳಗ್ಗೆ 7 ರಿಂದ ಮಧ್ಯಾಹ್ನ 12 ರ ನಡುವೆ ಇರುತ್ತದೆ. ಶನಿವಾರ ಮಧ್ಯಾಹ್ನ 1 ಗಂಟೆಯಷ್ಟೊತ್ತಿಗೆ ಸಂಚಾರ ದಟ್ಟಣೆ ತೀವ್ರಗೊಳ್ಳುತ್ತದೆ. ಪೀಕ್ ಅವರ್ ಬೆಳಿಗ್ಗೆ 11 ರಿಂದ ಮಧ್ಯಾಹ್ನ 2:30ರ ವರೆಗೆ ಮತ್ತು ಸಂಜೆ 5 ರಿಂದ ರಾತ್ರಿ 8:30ರ ವರೆಗೆ ಇರುತ್ತದೆ. ಹಾಗಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂ.ಎನ್.ಅನುಚೇತ್ ತಿಳಿಸಿದ್ದಾರೆ.
ಘನ ವಾಹನಗಳ ನಿರ್ಬಂಧವು ವಾರಾಂತ್ಯದಲ್ಲಿ ನಗರ ಎದುರಿಸುವ ತೀವ್ರ ಟ್ರಾಫಿಕ್ ದಟ್ಟಣೆಯನ್ನು ಪರಿಹರಿಸುವ ಉದ್ದೇಶ ಹೊಂದಿದೆ. ಇದರಿಂದ ಸಾಮಾನ್ಯ ಪ್ರಯಾಣಿಕರಿಗೆ ಸಂಚಾರ ಸುಗಮವಾಗಲಿದೆ ಎಂದು ತಿಳಿಸಿದ್ದಾರೆ.
Bengaluru Traffic Police is taking many measures to control traffic in the city. Communicating traffic rules to motorists and pedestrians. Also implementing new initiatives. Now they have made some changes in the traffic time of heavy goods vehicle within the city.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm