ಬ್ರೇಕಿಂಗ್ ನ್ಯೂಸ್
10-08-24 09:12 pm HK News Desk ಕರ್ನಾಟಕ
ಮೈಸೂರು, ಆ 10: ನನಗೀಗ 82 ವರ್ಷ ವಯಸ್ಸಾಗಿದೆ, ಇನ್ನೂ ಕೈ-ಕಾಲು ಗಟ್ಟಿ ಇವೆ. ರಾಜ್ಯದ ಉದ್ದಗಲಕ್ಕೂ ಓಡಾಡಿ ನಿಮ್ಮನ್ನು ಮನೆಗೆ ಕಳುಹಿಸುವವರೆಗೂ ಮನೆ ಸೇರಲ್ಲ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಕೊನೆ ಉಸಿರು ಇರುವವರೆಗೂ ರಾಜಕೀಯ ಮಾಡ್ತೀನಿ. ನಿಮಗೆ ತಾಕತ್ ಇದೆಯಾ, ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸುತ್ತೀರಾ ಎಂದು ಗುಡುಗಿದರು.
ನಿಮ್ಮ ಸರ್ಕಾರ ದಿವಾಳಿಯಾಗಿದೆ. ನೀವು ಮನಬಂದಂತೆ ಮಾತನಾಡುತ್ತೀರಾ. ವಿಜಯೇಂದ್ರ, ಅಶೋಕಾ ಅಂತೀರಾ. ಡಿ.ಕೆ. ಶಿವಕುಮಾರ್ ಅವರೇ ನಿಮ್ಮ ಪಾಪದ ಕೊಡ ತುಂಬಿ ತುಳುಕುತ್ತಿದೆ. ನಿಮ್ಮ ಯೋಗ್ಯತೆಗೆ ಒಂದು ಅಭಿವೃದ್ಧಿ ಕಾರ್ಯ ತೋರಿಸಿ. ನಿವೇಶನದ ಬದಲು 62 ಕೋಟಿ ರೂ. ಕೊಡಿ ಎಂದು ಕೇಳುತ್ತಿರುವ ಸಿದ್ದರಾಮಯ್ಯ ಅವರೇ, ಯಾರಪ್ಪನ ದುಡ್ಡು ಅಂತಾ ನಿಮಗೆ ಹಣ ಕೊಡಬೇಕು? ಎಂದು ಬಿಎಸ್ವೈ ಪ್ರಶ್ನಿಸಿದರು.
ಸಿಎಂ ಹಾಗೂ ಡಿಸಿಎಂ ದರೋಡೆ, ಲೂಟಿಗೆ ಇಳಿದಿದ್ದಾರೆ. ಇವರ ಪಾಪದ ಕೊಡಗಳು ತುಂಬಿವೆ. ಇದು ಹಗಲು ದರೋಡೆಯ ಭ್ರಷ್ಟ ಸರ್ಕಾರ. ಈಗ ಚುನಾವಣೆ ನಡೆದರೂ ಬಿಜೆಪಿ, ಜೆಡಿಎಸ್ ಮೈತ್ರಿಗೆ 130 ಸ್ಥಾನ ಬರುತ್ತವೆ. ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಸಿದ್ದರಾಮಯ್ಯ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಲಿ ಎಂದು ಯಡಿಯೂರಪ್ಪ ಆಗ್ರಹಿಸಿದರು.
“I may be 82, but I still have the strength to tour across the State and fight to ensure your exit as the Chief Minister,” said veteran BJP leader B.S. Yediyurappa on Saturday while attacking Chief Minister Siddaramaiah over his recent remarks against him.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm