ಬ್ರೇಕಿಂಗ್ ನ್ಯೂಸ್
10-08-24 09:12 pm HK News Desk ಕರ್ನಾಟಕ
ಮೈಸೂರು, ಆ 10: ನನಗೀಗ 82 ವರ್ಷ ವಯಸ್ಸಾಗಿದೆ, ಇನ್ನೂ ಕೈ-ಕಾಲು ಗಟ್ಟಿ ಇವೆ. ರಾಜ್ಯದ ಉದ್ದಗಲಕ್ಕೂ ಓಡಾಡಿ ನಿಮ್ಮನ್ನು ಮನೆಗೆ ಕಳುಹಿಸುವವರೆಗೂ ಮನೆ ಸೇರಲ್ಲ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಕೊನೆ ಉಸಿರು ಇರುವವರೆಗೂ ರಾಜಕೀಯ ಮಾಡ್ತೀನಿ. ನಿಮಗೆ ತಾಕತ್ ಇದೆಯಾ, ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸುತ್ತೀರಾ ಎಂದು ಗುಡುಗಿದರು.
ನಿಮ್ಮ ಸರ್ಕಾರ ದಿವಾಳಿಯಾಗಿದೆ. ನೀವು ಮನಬಂದಂತೆ ಮಾತನಾಡುತ್ತೀರಾ. ವಿಜಯೇಂದ್ರ, ಅಶೋಕಾ ಅಂತೀರಾ. ಡಿ.ಕೆ. ಶಿವಕುಮಾರ್ ಅವರೇ ನಿಮ್ಮ ಪಾಪದ ಕೊಡ ತುಂಬಿ ತುಳುಕುತ್ತಿದೆ. ನಿಮ್ಮ ಯೋಗ್ಯತೆಗೆ ಒಂದು ಅಭಿವೃದ್ಧಿ ಕಾರ್ಯ ತೋರಿಸಿ. ನಿವೇಶನದ ಬದಲು 62 ಕೋಟಿ ರೂ. ಕೊಡಿ ಎಂದು ಕೇಳುತ್ತಿರುವ ಸಿದ್ದರಾಮಯ್ಯ ಅವರೇ, ಯಾರಪ್ಪನ ದುಡ್ಡು ಅಂತಾ ನಿಮಗೆ ಹಣ ಕೊಡಬೇಕು? ಎಂದು ಬಿಎಸ್ವೈ ಪ್ರಶ್ನಿಸಿದರು.
ಸಿಎಂ ಹಾಗೂ ಡಿಸಿಎಂ ದರೋಡೆ, ಲೂಟಿಗೆ ಇಳಿದಿದ್ದಾರೆ. ಇವರ ಪಾಪದ ಕೊಡಗಳು ತುಂಬಿವೆ. ಇದು ಹಗಲು ದರೋಡೆಯ ಭ್ರಷ್ಟ ಸರ್ಕಾರ. ಈಗ ಚುನಾವಣೆ ನಡೆದರೂ ಬಿಜೆಪಿ, ಜೆಡಿಎಸ್ ಮೈತ್ರಿಗೆ 130 ಸ್ಥಾನ ಬರುತ್ತವೆ. ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಸಿದ್ದರಾಮಯ್ಯ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಲಿ ಎಂದು ಯಡಿಯೂರಪ್ಪ ಆಗ್ರಹಿಸಿದರು.
“I may be 82, but I still have the strength to tour across the State and fight to ensure your exit as the Chief Minister,” said veteran BJP leader B.S. Yediyurappa on Saturday while attacking Chief Minister Siddaramaiah over his recent remarks against him.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm