ಬ್ರೇಕಿಂಗ್ ನ್ಯೂಸ್
10-08-24 09:12 pm HK News Desk ಕರ್ನಾಟಕ
ಮೈಸೂರು, ಆ 10: ನನಗೀಗ 82 ವರ್ಷ ವಯಸ್ಸಾಗಿದೆ, ಇನ್ನೂ ಕೈ-ಕಾಲು ಗಟ್ಟಿ ಇವೆ. ರಾಜ್ಯದ ಉದ್ದಗಲಕ್ಕೂ ಓಡಾಡಿ ನಿಮ್ಮನ್ನು ಮನೆಗೆ ಕಳುಹಿಸುವವರೆಗೂ ಮನೆ ಸೇರಲ್ಲ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಕೊನೆ ಉಸಿರು ಇರುವವರೆಗೂ ರಾಜಕೀಯ ಮಾಡ್ತೀನಿ. ನಿಮಗೆ ತಾಕತ್ ಇದೆಯಾ, ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸುತ್ತೀರಾ ಎಂದು ಗುಡುಗಿದರು.
ನಿಮ್ಮ ಸರ್ಕಾರ ದಿವಾಳಿಯಾಗಿದೆ. ನೀವು ಮನಬಂದಂತೆ ಮಾತನಾಡುತ್ತೀರಾ. ವಿಜಯೇಂದ್ರ, ಅಶೋಕಾ ಅಂತೀರಾ. ಡಿ.ಕೆ. ಶಿವಕುಮಾರ್ ಅವರೇ ನಿಮ್ಮ ಪಾಪದ ಕೊಡ ತುಂಬಿ ತುಳುಕುತ್ತಿದೆ. ನಿಮ್ಮ ಯೋಗ್ಯತೆಗೆ ಒಂದು ಅಭಿವೃದ್ಧಿ ಕಾರ್ಯ ತೋರಿಸಿ. ನಿವೇಶನದ ಬದಲು 62 ಕೋಟಿ ರೂ. ಕೊಡಿ ಎಂದು ಕೇಳುತ್ತಿರುವ ಸಿದ್ದರಾಮಯ್ಯ ಅವರೇ, ಯಾರಪ್ಪನ ದುಡ್ಡು ಅಂತಾ ನಿಮಗೆ ಹಣ ಕೊಡಬೇಕು? ಎಂದು ಬಿಎಸ್ವೈ ಪ್ರಶ್ನಿಸಿದರು.
ಸಿಎಂ ಹಾಗೂ ಡಿಸಿಎಂ ದರೋಡೆ, ಲೂಟಿಗೆ ಇಳಿದಿದ್ದಾರೆ. ಇವರ ಪಾಪದ ಕೊಡಗಳು ತುಂಬಿವೆ. ಇದು ಹಗಲು ದರೋಡೆಯ ಭ್ರಷ್ಟ ಸರ್ಕಾರ. ಈಗ ಚುನಾವಣೆ ನಡೆದರೂ ಬಿಜೆಪಿ, ಜೆಡಿಎಸ್ ಮೈತ್ರಿಗೆ 130 ಸ್ಥಾನ ಬರುತ್ತವೆ. ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಸಿದ್ದರಾಮಯ್ಯ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಲಿ ಎಂದು ಯಡಿಯೂರಪ್ಪ ಆಗ್ರಹಿಸಿದರು.
“I may be 82, but I still have the strength to tour across the State and fight to ensure your exit as the Chief Minister,” said veteran BJP leader B.S. Yediyurappa on Saturday while attacking Chief Minister Siddaramaiah over his recent remarks against him.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm