ಬ್ರೇಕಿಂಗ್ ನ್ಯೂಸ್
10-08-24 09:12 pm HK News Desk ಕರ್ನಾಟಕ
ಮೈಸೂರು, ಆ 10: ನನಗೀಗ 82 ವರ್ಷ ವಯಸ್ಸಾಗಿದೆ, ಇನ್ನೂ ಕೈ-ಕಾಲು ಗಟ್ಟಿ ಇವೆ. ರಾಜ್ಯದ ಉದ್ದಗಲಕ್ಕೂ ಓಡಾಡಿ ನಿಮ್ಮನ್ನು ಮನೆಗೆ ಕಳುಹಿಸುವವರೆಗೂ ಮನೆ ಸೇರಲ್ಲ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಕೊನೆ ಉಸಿರು ಇರುವವರೆಗೂ ರಾಜಕೀಯ ಮಾಡ್ತೀನಿ. ನಿಮಗೆ ತಾಕತ್ ಇದೆಯಾ, ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸುತ್ತೀರಾ ಎಂದು ಗುಡುಗಿದರು.
ನಿಮ್ಮ ಸರ್ಕಾರ ದಿವಾಳಿಯಾಗಿದೆ. ನೀವು ಮನಬಂದಂತೆ ಮಾತನಾಡುತ್ತೀರಾ. ವಿಜಯೇಂದ್ರ, ಅಶೋಕಾ ಅಂತೀರಾ. ಡಿ.ಕೆ. ಶಿವಕುಮಾರ್ ಅವರೇ ನಿಮ್ಮ ಪಾಪದ ಕೊಡ ತುಂಬಿ ತುಳುಕುತ್ತಿದೆ. ನಿಮ್ಮ ಯೋಗ್ಯತೆಗೆ ಒಂದು ಅಭಿವೃದ್ಧಿ ಕಾರ್ಯ ತೋರಿಸಿ. ನಿವೇಶನದ ಬದಲು 62 ಕೋಟಿ ರೂ. ಕೊಡಿ ಎಂದು ಕೇಳುತ್ತಿರುವ ಸಿದ್ದರಾಮಯ್ಯ ಅವರೇ, ಯಾರಪ್ಪನ ದುಡ್ಡು ಅಂತಾ ನಿಮಗೆ ಹಣ ಕೊಡಬೇಕು? ಎಂದು ಬಿಎಸ್ವೈ ಪ್ರಶ್ನಿಸಿದರು.
ಸಿಎಂ ಹಾಗೂ ಡಿಸಿಎಂ ದರೋಡೆ, ಲೂಟಿಗೆ ಇಳಿದಿದ್ದಾರೆ. ಇವರ ಪಾಪದ ಕೊಡಗಳು ತುಂಬಿವೆ. ಇದು ಹಗಲು ದರೋಡೆಯ ಭ್ರಷ್ಟ ಸರ್ಕಾರ. ಈಗ ಚುನಾವಣೆ ನಡೆದರೂ ಬಿಜೆಪಿ, ಜೆಡಿಎಸ್ ಮೈತ್ರಿಗೆ 130 ಸ್ಥಾನ ಬರುತ್ತವೆ. ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಸಿದ್ದರಾಮಯ್ಯ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಲಿ ಎಂದು ಯಡಿಯೂರಪ್ಪ ಆಗ್ರಹಿಸಿದರು.
“I may be 82, but I still have the strength to tour across the State and fight to ensure your exit as the Chief Minister,” said veteran BJP leader B.S. Yediyurappa on Saturday while attacking Chief Minister Siddaramaiah over his recent remarks against him.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm