ಬ್ರೇಕಿಂಗ್ ನ್ಯೂಸ್
10-08-24 09:12 pm HK News Desk ಕರ್ನಾಟಕ
ಮೈಸೂರು, ಆ 10: ನನಗೀಗ 82 ವರ್ಷ ವಯಸ್ಸಾಗಿದೆ, ಇನ್ನೂ ಕೈ-ಕಾಲು ಗಟ್ಟಿ ಇವೆ. ರಾಜ್ಯದ ಉದ್ದಗಲಕ್ಕೂ ಓಡಾಡಿ ನಿಮ್ಮನ್ನು ಮನೆಗೆ ಕಳುಹಿಸುವವರೆಗೂ ಮನೆ ಸೇರಲ್ಲ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಕೊನೆ ಉಸಿರು ಇರುವವರೆಗೂ ರಾಜಕೀಯ ಮಾಡ್ತೀನಿ. ನಿಮಗೆ ತಾಕತ್ ಇದೆಯಾ, ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸುತ್ತೀರಾ ಎಂದು ಗುಡುಗಿದರು.
ನಿಮ್ಮ ಸರ್ಕಾರ ದಿವಾಳಿಯಾಗಿದೆ. ನೀವು ಮನಬಂದಂತೆ ಮಾತನಾಡುತ್ತೀರಾ. ವಿಜಯೇಂದ್ರ, ಅಶೋಕಾ ಅಂತೀರಾ. ಡಿ.ಕೆ. ಶಿವಕುಮಾರ್ ಅವರೇ ನಿಮ್ಮ ಪಾಪದ ಕೊಡ ತುಂಬಿ ತುಳುಕುತ್ತಿದೆ. ನಿಮ್ಮ ಯೋಗ್ಯತೆಗೆ ಒಂದು ಅಭಿವೃದ್ಧಿ ಕಾರ್ಯ ತೋರಿಸಿ. ನಿವೇಶನದ ಬದಲು 62 ಕೋಟಿ ರೂ. ಕೊಡಿ ಎಂದು ಕೇಳುತ್ತಿರುವ ಸಿದ್ದರಾಮಯ್ಯ ಅವರೇ, ಯಾರಪ್ಪನ ದುಡ್ಡು ಅಂತಾ ನಿಮಗೆ ಹಣ ಕೊಡಬೇಕು? ಎಂದು ಬಿಎಸ್ವೈ ಪ್ರಶ್ನಿಸಿದರು.
ಸಿಎಂ ಹಾಗೂ ಡಿಸಿಎಂ ದರೋಡೆ, ಲೂಟಿಗೆ ಇಳಿದಿದ್ದಾರೆ. ಇವರ ಪಾಪದ ಕೊಡಗಳು ತುಂಬಿವೆ. ಇದು ಹಗಲು ದರೋಡೆಯ ಭ್ರಷ್ಟ ಸರ್ಕಾರ. ಈಗ ಚುನಾವಣೆ ನಡೆದರೂ ಬಿಜೆಪಿ, ಜೆಡಿಎಸ್ ಮೈತ್ರಿಗೆ 130 ಸ್ಥಾನ ಬರುತ್ತವೆ. ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಸಿದ್ದರಾಮಯ್ಯ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಲಿ ಎಂದು ಯಡಿಯೂರಪ್ಪ ಆಗ್ರಹಿಸಿದರು.
“I may be 82, but I still have the strength to tour across the State and fight to ensure your exit as the Chief Minister,” said veteran BJP leader B.S. Yediyurappa on Saturday while attacking Chief Minister Siddaramaiah over his recent remarks against him.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm