ಬ್ರೇಕಿಂಗ್ ನ್ಯೂಸ್
14-08-24 06:45 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.14: ರಾಮೇಶ್ವರ ಕೆಫೆ ಸ್ಫೋಟ ಮಾದರಿಯಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಸ್ಫೋಟ ಆಗಿದೆ. ಜೆಪಿ ನಗರದಲ್ಲಿರುವ ಉಡುಪಿ ಉಪಹಾರ ಹೊಟೇಲ್ ಬಳಿ ಘಟನೆ ನಡೆದಿದೆ. ರಾಮೇಶ್ವರಂ ಕೆಫೆಯಲ್ಲೂ ಮೊದಲು ಸಿಲಿಂಡರ್ ಸ್ಫೋಟ ಎನ್ನಲಾಗಿತ್ತಾದರೂ, ಬಳಿಕ ಭಯೋತ್ಪಾದಕ ಕೃತ್ಯ ಎನ್ನುವುದು ತಿಳಿದುಬಂದಿತ್ತು.
ಜೆಪಿ ನಗರದ ಮನೆಯೊಂದರಲ್ಲಿ ಸ್ಪೋಟ ಘಟನೆ ನಡೆದಿದ್ದು, ಮೇಲ್ನೋಟಕ್ಕೆ ಕುಕ್ಕರ್ ಬ್ಲಾಸ್ಟ್ ಆಗಿರುವುದೆಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಉತ್ತರ ಪ್ರದೇಶ ಮೂಲದ ಸಮೀರ್ ಮತ್ತು ಮೋಸಿನ್ ಎಂಬ ಇಬ್ಬರಿಗೆ ಗಾಯಗಳಾಗಿವೆ. ಸ್ಪೋಟದ ತೀವ್ರತೆಗೆ ಮನೆಯ ಮಾಡು, ಒಳಗಿದ್ದ ವಸ್ತುಗಳೆಲ್ಲ ಪುಡಿ ಪುಡಿಯಾಗಿ ಚೆಲ್ಲಾಪಿಲ್ಲಿಯಾಗಿದೆ. ಮನೆಯಲ್ಲಿ ಸುಟ್ಟ ವಯರ್ಗಳು ಪತ್ತೆಯಾಗಿದೆ. ಸ್ಫೋಟದ ತೀವ್ರತೆಗೆ ಕೊಠಡಿ ಸಂಪೂರ್ಣ ಛಿದ್ರವಾಗಿದೆ.
ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎನ್ಐಎ ಹಾಗೂ ಕೇಂದ್ರ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲೇ ಘಟನೆ ನಡೆದಿರುವ ಸ್ಪೋಟದ ಬಗ್ಗೆ ಆತಂಕ ವ್ಯಕ್ತವಾಗಿದೆ. ಸ್ಫೋಟದ ತೀವ್ರತೆಯನ್ನು ಎನ್ಐಎ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ.
ಎನ್ ಐ ಎ ಅಧಿಕಾರಿಗಳಿಗೆ ಸ್ಥಳೀಯ ಪೊಲೀಸರು ಸಾಥ್ ನೀಡಿದ್ದು, ಗಾಯಗೊಂಡ ಯುವಕರ ಪೂರ್ವಾಪರವನ್ನು ಪರಿಶೀಲನೆ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಯಾವ ಕೆಲಸ ಮಾಡುತ್ತಿದ್ದರು ಎನ್ನುವುದರ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಹೀಗಾಗಿ ರಾಮೇಶ್ವರಂ ಕೆಫೆ ಬ್ಲಾಸ್ಟ್ ಬಳಿಕ ಅದೇ ಮಾದರಿಯ ಬ್ಲಾಸ್ಟ್ ನಡೆದಿದೆಯಾ ಎನ್ನುವ ಅನುಮಾನ ಬಂದಿದೆ.
A powerful explosion near Main Udupi Upahar in JP Nagar, Bengaluru, has left two individuals seriously injured. The blast, which occurred around 10 a.m. on Monday, injured two young men, Samir and Mosin, both from Uttar Pradesh.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm