ಬ್ರೇಕಿಂಗ್ ನ್ಯೂಸ್
14-08-24 06:45 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.14: ರಾಮೇಶ್ವರ ಕೆಫೆ ಸ್ಫೋಟ ಮಾದರಿಯಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಸ್ಫೋಟ ಆಗಿದೆ. ಜೆಪಿ ನಗರದಲ್ಲಿರುವ ಉಡುಪಿ ಉಪಹಾರ ಹೊಟೇಲ್ ಬಳಿ ಘಟನೆ ನಡೆದಿದೆ. ರಾಮೇಶ್ವರಂ ಕೆಫೆಯಲ್ಲೂ ಮೊದಲು ಸಿಲಿಂಡರ್ ಸ್ಫೋಟ ಎನ್ನಲಾಗಿತ್ತಾದರೂ, ಬಳಿಕ ಭಯೋತ್ಪಾದಕ ಕೃತ್ಯ ಎನ್ನುವುದು ತಿಳಿದುಬಂದಿತ್ತು.
ಜೆಪಿ ನಗರದ ಮನೆಯೊಂದರಲ್ಲಿ ಸ್ಪೋಟ ಘಟನೆ ನಡೆದಿದ್ದು, ಮೇಲ್ನೋಟಕ್ಕೆ ಕುಕ್ಕರ್ ಬ್ಲಾಸ್ಟ್ ಆಗಿರುವುದೆಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಉತ್ತರ ಪ್ರದೇಶ ಮೂಲದ ಸಮೀರ್ ಮತ್ತು ಮೋಸಿನ್ ಎಂಬ ಇಬ್ಬರಿಗೆ ಗಾಯಗಳಾಗಿವೆ. ಸ್ಪೋಟದ ತೀವ್ರತೆಗೆ ಮನೆಯ ಮಾಡು, ಒಳಗಿದ್ದ ವಸ್ತುಗಳೆಲ್ಲ ಪುಡಿ ಪುಡಿಯಾಗಿ ಚೆಲ್ಲಾಪಿಲ್ಲಿಯಾಗಿದೆ. ಮನೆಯಲ್ಲಿ ಸುಟ್ಟ ವಯರ್ಗಳು ಪತ್ತೆಯಾಗಿದೆ. ಸ್ಫೋಟದ ತೀವ್ರತೆಗೆ ಕೊಠಡಿ ಸಂಪೂರ್ಣ ಛಿದ್ರವಾಗಿದೆ.

ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎನ್ಐಎ ಹಾಗೂ ಕೇಂದ್ರ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲೇ ಘಟನೆ ನಡೆದಿರುವ ಸ್ಪೋಟದ ಬಗ್ಗೆ ಆತಂಕ ವ್ಯಕ್ತವಾಗಿದೆ. ಸ್ಫೋಟದ ತೀವ್ರತೆಯನ್ನು ಎನ್ಐಎ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ.
ಎನ್ ಐ ಎ ಅಧಿಕಾರಿಗಳಿಗೆ ಸ್ಥಳೀಯ ಪೊಲೀಸರು ಸಾಥ್ ನೀಡಿದ್ದು, ಗಾಯಗೊಂಡ ಯುವಕರ ಪೂರ್ವಾಪರವನ್ನು ಪರಿಶೀಲನೆ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಯಾವ ಕೆಲಸ ಮಾಡುತ್ತಿದ್ದರು ಎನ್ನುವುದರ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಹೀಗಾಗಿ ರಾಮೇಶ್ವರಂ ಕೆಫೆ ಬ್ಲಾಸ್ಟ್ ಬಳಿಕ ಅದೇ ಮಾದರಿಯ ಬ್ಲಾಸ್ಟ್ ನಡೆದಿದೆಯಾ ಎನ್ನುವ ಅನುಮಾನ ಬಂದಿದೆ.
A powerful explosion near Main Udupi Upahar in JP Nagar, Bengaluru, has left two individuals seriously injured. The blast, which occurred around 10 a.m. on Monday, injured two young men, Samir and Mosin, both from Uttar Pradesh.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm