ಬ್ರೇಕಿಂಗ್ ನ್ಯೂಸ್
14-08-24 06:45 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.14: ರಾಮೇಶ್ವರ ಕೆಫೆ ಸ್ಫೋಟ ಮಾದರಿಯಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಸ್ಫೋಟ ಆಗಿದೆ. ಜೆಪಿ ನಗರದಲ್ಲಿರುವ ಉಡುಪಿ ಉಪಹಾರ ಹೊಟೇಲ್ ಬಳಿ ಘಟನೆ ನಡೆದಿದೆ. ರಾಮೇಶ್ವರಂ ಕೆಫೆಯಲ್ಲೂ ಮೊದಲು ಸಿಲಿಂಡರ್ ಸ್ಫೋಟ ಎನ್ನಲಾಗಿತ್ತಾದರೂ, ಬಳಿಕ ಭಯೋತ್ಪಾದಕ ಕೃತ್ಯ ಎನ್ನುವುದು ತಿಳಿದುಬಂದಿತ್ತು.
ಜೆಪಿ ನಗರದ ಮನೆಯೊಂದರಲ್ಲಿ ಸ್ಪೋಟ ಘಟನೆ ನಡೆದಿದ್ದು, ಮೇಲ್ನೋಟಕ್ಕೆ ಕುಕ್ಕರ್ ಬ್ಲಾಸ್ಟ್ ಆಗಿರುವುದೆಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಉತ್ತರ ಪ್ರದೇಶ ಮೂಲದ ಸಮೀರ್ ಮತ್ತು ಮೋಸಿನ್ ಎಂಬ ಇಬ್ಬರಿಗೆ ಗಾಯಗಳಾಗಿವೆ. ಸ್ಪೋಟದ ತೀವ್ರತೆಗೆ ಮನೆಯ ಮಾಡು, ಒಳಗಿದ್ದ ವಸ್ತುಗಳೆಲ್ಲ ಪುಡಿ ಪುಡಿಯಾಗಿ ಚೆಲ್ಲಾಪಿಲ್ಲಿಯಾಗಿದೆ. ಮನೆಯಲ್ಲಿ ಸುಟ್ಟ ವಯರ್ಗಳು ಪತ್ತೆಯಾಗಿದೆ. ಸ್ಫೋಟದ ತೀವ್ರತೆಗೆ ಕೊಠಡಿ ಸಂಪೂರ್ಣ ಛಿದ್ರವಾಗಿದೆ.
ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎನ್ಐಎ ಹಾಗೂ ಕೇಂದ್ರ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲೇ ಘಟನೆ ನಡೆದಿರುವ ಸ್ಪೋಟದ ಬಗ್ಗೆ ಆತಂಕ ವ್ಯಕ್ತವಾಗಿದೆ. ಸ್ಫೋಟದ ತೀವ್ರತೆಯನ್ನು ಎನ್ಐಎ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ.
ಎನ್ ಐ ಎ ಅಧಿಕಾರಿಗಳಿಗೆ ಸ್ಥಳೀಯ ಪೊಲೀಸರು ಸಾಥ್ ನೀಡಿದ್ದು, ಗಾಯಗೊಂಡ ಯುವಕರ ಪೂರ್ವಾಪರವನ್ನು ಪರಿಶೀಲನೆ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಯಾವ ಕೆಲಸ ಮಾಡುತ್ತಿದ್ದರು ಎನ್ನುವುದರ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಹೀಗಾಗಿ ರಾಮೇಶ್ವರಂ ಕೆಫೆ ಬ್ಲಾಸ್ಟ್ ಬಳಿಕ ಅದೇ ಮಾದರಿಯ ಬ್ಲಾಸ್ಟ್ ನಡೆದಿದೆಯಾ ಎನ್ನುವ ಅನುಮಾನ ಬಂದಿದೆ.
A powerful explosion near Main Udupi Upahar in JP Nagar, Bengaluru, has left two individuals seriously injured. The blast, which occurred around 10 a.m. on Monday, injured two young men, Samir and Mosin, both from Uttar Pradesh.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm